ಕ್ರೂರ ಹತ್ಯೆಗೆ ಆಪರೇಷನ್ ಸಿಂಧೂರದ ಮೂಲಕ ಭಾರತ ಉತ್ತರ ನೀಡಿದೆ: ಗೃಹಸಚಿವ ಅಮಿತ್ ಶಾ

Date:

ಕ್ರೂರ ಹತ್ಯೆಗೆ ಆಪರೇಷನ್ ಸಿಂಧೂರದ ಮೂಲಕ ಭಾರತ ಉತ್ತರ ನೀಡಿದೆ: ಗೃಹಸಚಿವ ಅಮಿತ್ ಶಾ

ನವದೆಹಲಿ: ಕ್ರೂರ ಹತ್ಯೆಗೆ ಆಪರೇಷನ್ ಸಿಂಧೂರದ ಮೂಲಕ ಭಾರತ ಉತ್ತರ ನೀಡಿದೆ ಎಂದು ಗೃಹಸಚಿವ ಅಮಿತ್ ಶಾ ಎಕ್ಸ್ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ನಮ್ಮ ಮುಗ್ಧ ಸಹೋದರರ ಕ್ರೂರ ಹತ್ಯೆಗೆ ಆಪರೇಷನ್ ಸಿಂಧೂರದ ಮೂಲಕ ಭಾರತ ಉತ್ತರ ನೀಡಿದೆ.
ಭಾರತ ಮತ್ತು ಅಲ್ಲಿನ ಜನರ ಮೇಲಿನ ಯಾವುದೇ ದಾಳಿಗೆ ಸೂಕ್ತ ಪ್ರತಿಕ್ರಿಯೆ ನೀಡಲು ಮೋದಿ ಸರ್ಕಾರವು ನಿರ್ಧರಿಸಿದೆ. ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತು ಹಾಕಲು ಭಾರತ ಸದಾ ಸಿದ್ಧ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪಹಲ್ಗಾಮ್ ಉಗ್ರರ ದಾಳಿಗೆ ಪತ್ರೀಕಾರವಾಗಿ ಇಂದು ತಡರಾತ್ರಿ ಆಪರೇಷನ್ ಸಿಂಧೂರ ಹೆಸರಿನಲ್ಲಿ ಸೇನಾಯು ಪಾಕಿಸ್ತಾನದ ೯ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ 100ಕ್ಕೂ ಹೆಚ್ಚು ಉಗ್ರರರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...