ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ: ಚಿಕಿತ್ಸೆ ಫಲಕಾರಿಯಾಗದೆ ಸಾವು..!

Date:

ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ: ಚಿಕಿತ್ಸೆ ಫಲಕಾರಿಯಾಗದೆ ಸಾವು..!

ಬೆಂಗಳೂರು: ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ, ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು ಆತನ ಸಾವಿಗೆ ಕಾರಣವಾಗಿರುವ ಘಟನೆ ನಡೆದಿದೆ. ಖಾಸಗಿ ಕಂಪನಿಯ ಕಾರು ಚಾಲಕ ಅರುಣ್ ಕುಮಾರ್ ಮೃತ ದುರ್ದೈವಿ. ಲಗ್ಗೇರಿಯ ಜ್ಞಾನ ವರ್ಧಕ ಶಾಲೆಯ ಬಳಿ ಅರುಣ್ ಕುಮಾರ್ ತನ್ನ ಸ್ನೇಹಿತನ ಜೊತೆ ಪಾನಿಪುರಿ ತಿನ್ನಲು ಬಂದಿದ್ದಾಗ
ಶಂಶಾಕ್, ದರ್ಶನ್, ಸಾಗರ್ ಇನ್ನಿತರು ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದಿದ್ದರು. ಬಳಿಕ ಅರುಣ್ ಕುಮಾರ್ ಹಾಗೂ ಆತನ ಸ್ನೇಹಿತರ ಮೇಲೆ ದೊಣ್ಣೆ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು.
ಕಣ್ಣು, ಕಿವಿ, ಎದೆ ಭಾಗದ ಹಲ್ಲೆಯಾಗಿದ್ದ ಅರುನ್ ಕುಮಾರ್ ತೀವ್ರವಾಗಿ ರಕ್ತಸ್ರಾವವಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅರುಣ್ ಕುಮಾರ್ ಮೃತಪಟ್ಟಿದ್ದಾನೆ. ರಾಜಗೋಪಾಲ್ ನಗರ ಠಾಣೆಯಲ್ಲಿ ಐದು ಜನರ ವಿರುದ್ಧ ದೂರು ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ:...

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ ಸೋಂಕು

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ...

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ ತಪ್ಪದೇ ಬಿಡಿ!

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ...

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...