ಖರ್ಗೆ ಮುಖ್ಯಮಂತ್ರಿ ಆಗುವ ಮೊದಲು ನಾವು ಉಪ ಚುನಾವಣೆಯಲ್ಲಿ ಗೆಲ್ಲಬೇಕು ?

Date:

ಉಪಚುನಾವಣೆ ಮುಗಿದಿದೆ ಆದರೆ ಎಲ್ಲರ ಕಣ್ಣು ಫಲಿತಾಂಶದ‌ಮೇಲೆ ಇದೆ ಆದರೆ ಇತ್ತ ಸಿದ್ದರಾಮಯ್ಯ ಅವರು ಈ 15 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 12 ಸ್ಥಾನಗಳನ್ನು ನಿಶ್ಚಿತವಾಗಿ ಗೆಲ್ಲಲಿದೆ. ಫಲಿತಾಂಶಕ್ಕೂ ಮೊದಲೇ ಮೈತ್ರಿ ಸರಕಾರ ರಚನೆ ಕುರಿತು ಮಾತನಾಡುವುದು ಸರಿಯಲ್ಲ ಅದನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಚರ್ಚಿಸಿ ನಂತರ ನಿರ್ಧರಿಸಬೇಕಿದೆ ಅಲ್ಲಿಯವರೆಗೂ ಆ ವಿಚಾರವನ್ನು ಮಾತನಾಡುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ .

ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿಯಾಗಲು ಯಾರ ವಿರೋಧವೂ ಇಲ್ಲ. ಆದರೆ, ಫಲಿತಾಂಶಕ್ಕೂ ಮೊದಲೇ ಮೈತ್ರಿ, ಸಿಎಂ ಸ್ಥಾನದ ಬಗ್ಗೆ ಚರ್ಚೆ ಮಾಡುವುದು ‘ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲೆಸಿದಂತೆ ಆಗುತ್ತದೆ’ ಎಂದು ಸಿದ್ದರಾಮಯ್ಯ ಅವರು  ಪ್ರತಿಕ್ರಿಯೆ ನೀಡಿದರು.

Share post:

Subscribe

spot_imgspot_img

Popular

More like this
Related

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...