ಗಾಯಗೊಂಡಿದ್ದ ಶಿಖರ್ ಧವನ್ ಮತ್ತೆ ಮೈದಾನಕ್ಕಿಳಿಯಲಿದ್ದಾರೆ ! ಇಲ್ಲಿದೆ ಅದರ ಮಾಹಿತಿ ?

Date:

ವಿಶ್ವಕಪ್ ನಲ್ಲಿ ಗಾಯಗೊಂಡು ತಂಡದಿಂದ ಹೊರಬಿದ್ದಿದ್ದ ಶಿಖರ್ ಧವನ್ ಗುರುವಾರ ಮೈದಾನಕ್ಕಿಳಿಯಲಿದ್ದಾರೆ. ಭಾರತದ ಪರ 130 ಪಂದ್ಯಗಳನ್ನಾಡಿರುವ 17 ಶತಕಗಳ ವೀರ ಧವನ್ ಮತ್ತೊಮ್ಮೆ ರೋಹಿತ್ ಶರ್ಮಾ ಜೊತೆ ಆರಂಭಿಕ ಬ್ಯಾಟ್ಸ್ ಮೆನ್ ಆಗಿ ಮೈದಾನಕ್ಕಿಳಿಯಲಿದ್ದಾರೆ. ಹಾಗಾಗಿ ಲೋಕೇಶ್ ರಾಹುಲ್, ನಾಲ್ಕನೇ ಸ್ಥಾನಕ್ಕೆ ಬರುವ ನಿರೀಕ್ಷೆಯಿದೆ.

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿಯೇ ಮೈದಾನಕ್ಕಿಳಿಯಲಿದ್ದಾರೆ.ಕೇದಾರ್ ಜಾದವ್ ಐದನೇ ಅಥವಾ ಆರನೇ ಸ್ಥಾನದಲ್ಲಿ ಬ್ಯಾಟಿಂಗ್ ಗಿಳಿಯುವ ಸಾಧ್ಯತೆಯಿದೆ. ವೇಗದ ಬೌಲರ್ ಭುವನೇಶ್ವರ್ ಕುಮಾರ್ ಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ.

ಮೊಹಮ್ಮದ್ ಶಮಿ ತಂಡದಲ್ಲಿ ಸ್ಥಾನ ಪಡೆಯಲಿದ್ದು, ನವದೀಪ್ ಸೈನಿ ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್ ಪಂದ್ಯಕ್ಕೆ ಪದಾರ್ಪಣೆ ಮಾಡಲಿದ್ದಾರೆ.

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...