ಗುರಾಯಿಸಿದಕ್ಕೆ ಬಿತ್ತು ಹೆಣ: ಬೀರ್ ಬಾಟಲ್ ನಿಂದ ಹೊಡೆದು ಕೊಲೆ

Date:

ಆನೇಕಲ್: ಬಾರ್ ನಲ್ಲಿ ಕುಡಿಯಲು ಹೋಗಿದ್ದ ವೇಳೆ ಗುರಾಯಿಸಿದ್ದಕ್ಕೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯ ಆಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರ್ಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಕೆರೆ ಸಮೀಪ ನಡೆದಿದೆ .ಗುಲ್ಬರ್ಗ ಮೂಲದ ಹರ್ಷ ಮೃತಪಟ್ಟ ದುರ್ದೇವಿ, ನಿನ್ನೆಸಂಜೆ 7 ಗಂಟೆಗೆ ಸುಮಾರಿಗೆ ಮೃತ ಹರ್ಷ ಕುಡಿಯಲು ಕಲ್ಕೆರೆ ಗೇಟ್ ನಲ್ಲಿರುವ ಎಸ್ ಕೆ‌ಆರ್ ಬಾರ್ ನಲ್ಲಿ ಹೋಗಿದ್ರಂತೆ ಆ ವೇಳೆ ಕುಡಿದ ಮತ್ತಿನಲ್ಲಿ ಯುವಕರನ್ನು ಗುರಾಯಿಸಿದರಂತೆ. ಅದೇ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿ ಬೀರ್ ಬಾಟಲ್ ನಿಂದ ಹೊಡೆದು ಕೊಲೆ ಮಾಡಿದ್ದಾರೆ.
ಇನ್ನು ಕೊಲೆ ಮಾಡಿರೋರು ಸಿಕೆ ಪಾಳ್ಯದ ಯುವಕ ಗ್ಯಾಂಗ್ ಎಂದು ಅನುಮಾನ ವ್ಯಕ್ತವಾಗಿದೆ ಇನ್ನು ಅ ಮೃತ ಹರ್ಷ ಗಾರೆ ಕೆಲಸ ಮಾಡಿಕೊಂಡು ಜೀವನ ಮಾಡುತ್ತಿದ್ದ ಕಲ್ಕೇರಿಯಲ್ಲಿ ವಾಸವಾಗಿದ್ದ ಸಂಜೆ ಎಂದಿನಂತೆ ಕುಡಿಯಲು ಬಂದಿದ್ದ ಆ ವೇಳೆ ಕುಡಿದ ಮತ್ತಿನಲ್ಲಿ ಕೊಲೆ ಆಗಿರಬಹುದು ಅಂತ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ ಇನ್ನು ಘಟನಾ ಸ್ಥಳಕ್ಕೆ ಡಿವೈಎಸ್ ಪಿ ಮೋಹನ್ ಕುಮಾರ್ ಬನ್ನೇರುಘಟ್ಟ ಇನ್ಸ್ ಪೆಕ್ಟರ್ ಕುಷ್ಣಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ ಈ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಇನ್ನು ಆರೋಪಿಗಳ ಪತ್ತೆಗಾಗಿ ಬಲೆ ಬೀಸಲಾಗಿದೆ

Share post:

Subscribe

spot_imgspot_img

Popular

More like this
Related

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ!

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ! ಬೆಂಗಳೂರು:...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ ದಾವಣಗೆರೆ: ದಿವಂಗತ ಶಾಮನೂರು...

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ...

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..? 

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..?  ಇಂದಿನ ವೇಗದ...