ಗುರುವಾರ ನಡೆಯಲಿರುವ ಶ್ರೀಗಳ ಪುಣ್ಯ ಸ್ಮರಣೆಗೆ ಸಕಲ ತಯಾರಿ..

Date:

ಗುರುವಾರ ನಡೆಯಲಿರುವ ಶ್ರೀಗಳ ಪುಣ್ಯ ಸ್ಮರಣೆಗೆ ಸಕಲ ತಯಾರಿ..

ನಡೆದಾಡುವ ದೇವರು ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮಿಗಳ 11ನೇ ದಿನದ ಪುಣ್ಯ ಸ್ಮರಣೆಗೆ ಇಡೀ ಸಿದ್ದಗಂಗಾ ಮಠವನ್ನ ಸಿದ್ದ ಮಾಡಲಾಗ್ತಿದೆ.. ಶ್ರೀಗಳ ಸ್ಮರಣಾ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಹೀಗಾಗೆ ಗುರುವಾರ ನಡೆಯಲಿರುವ ಪುಣ್ಯಸ್ಮರಣೆಗೆ ಬರುವವರಿಗೆ ಪ್ರಸಾದದ ವ್ಯವಸ್ಥೆಯನ್ನ ಸಹ ಮಾಡಲಾಗಿದೆ..

ಇನ್ನು ಭಕ್ತರು ರಾಜ್ಯದ ಮೂಲೆ ಮೂಲೆಗಳಿಂದ ಬಂದು ಮಠಕ್ಕೆ ಬೇಕಾದ ದಿನಸಿಗಳನ್ನ ನೀಡುತ್ತಿದ್ದಾರೆ.. ಮಠದ ನಾಲ್ಕು ಅಡುಗೆ ಕೊಪ್ಪಲಿನಲ್ಲಿ 100 ಕ್ಕೂ ಹೆಚ್ಚು ಅಡುಗೆ ಭಟ್ಟರು ವಿವಿಧ ಸಿಹಿ ತಿನಿಸುಗಳ ತಯಾರಿಯನ್ನ ಮಾಡುತ್ತಿದ್ದಾರೆ.. ಭಕ್ತಾಧಿಗಳ ಸಂಖ್ಯೆ 5 ಲಕ್ಷ ಮೀರುವ ಸಾಧ್ಯತೆಯಿದ್ದು ಮಠದ ಹತ್ತು ಕಡೆಗಳಲ್ಲಿ ಅನ್ನ ದಾಸೋದಕ್ಕೆ ಸಿದ್ದತೆ ಮಾಡಲಾಗಿದೆ..

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...