ಗೋಡೆ ಒಡೆದು ಜೈಲಿನಿಂದ 200ಕ್ಕೂ ಹೆಚ್ಚು ಖೈದಿಗಳು ಎಸ್ಕೇಪ್… ನಾಗರೀಕರಿಗೆ ವಿಶೇಷ ಸಂದೇಶ!

Date:

ಗೋಡೆ ಒಡೆದು ಜೈಲಿನಿಂದ 200ಕ್ಕೂ ಹೆಚ್ಚು ಖೈದಿಗಳು ಎಸ್ಕೇಪ್… ನಾಗರೀಕರಿಗೆ ವಿಶೇಷ ಸಂದೇಶ!

ಇಸ್ಲಾಮಾಬಾದ್:- ಗೋಡೆ ಒಡೆದು ಜೈಲಿನಿಂದ 200ಕ್ಕೂ ಹೆಚ್ಚು ಖೈದಿಗಳು ಎಸ್ಕೇಪ್ ಆಗಿರುವ ಘಟನೆ ಕರಾಚಿಯ ಜಿಲ್ಲಾ ಕಾರಾಗೃಹದಲ್ಲಿ ಜರುಗಿದೆ. ನಗರದಲ್ಲಿ ಸರಣಿ ಕಂಪನಗಳಿಂದ ಉಂಟಾದ ಅವ್ಯವಸ್ಥೆಯ ಮಧ್ಯೆ ಈ ತಪ್ಪಿಸಿಕೊಳ್ಳುವಿಕೆ ಸಂಭವಿಸಿದೆ ಎಂದಿದ್ದಾರೆ. ಹೀಗೆ ಜೈಲಿನಿಂದ ತಪ್ಪಿಸಿಕೊಂಡ ಖೈದಿಗಳಲ್ಲಿ 20ಕ್ಕೂ ಹೆಚ್ಚು ಮಂದಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಆದರೆ ಉಳಿದವರನ್ನು ತಕ್ಷಣವೇ ಪತ್ತೆಹಚ್ಚಲು ಮತ್ತು ಬಂಧಿಸಲು ಪ್ರಯತ್ನಗಳು ಮುಂದುವರೆದಿವೆ.

ನಾಗರಿಕರು ಖೈದಿಗಳಿಗೆ ಯಾರು ಆಶ್ರಯ ನೀಡಬಾರದು, ಯಾರು ಮನೆಯಿಂದ ಹೊರಬಾರದಂತೆ ಜನರಿಗೆ ಪೋಲಿಸರು ಎಚ್ಚರಿಕೆ ಕೊಟ್ಟಿದ್ದಾರೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣ ವರದಿ ಮಾಡಬೇಕು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಬೆನ್ನಲ್ಲೇ ಜೈಲಿನ ಡಿಐಜಿ ಹಸನ್ ಸಾಹೇತು ಮತ್ತು ಸಿಂಧ್ ರೇಂಜರ್ಸ್ ಮಹಾನಿರ್ದೇಶಕ ಮೇಜರ್ ಜನರಲ್ ಮುಹಮ್ಮದ್ ಶಮ್ರೇಜ್ ಕೂಡ ಜೈಲಿಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಪ್ರಾಥಮಿಕ ತನಿಖೆಯಲ್ಲಿ ಜೈಲು ನಿರ್ವಹಣೆ ಮತ್ತು ಆಂತರಿಕ ಭದ್ರತೆಯಲ್ಲಿ ಗಂಭೀರ ಲೋಪಗಳು ಕಂಡುಬಂದಿವೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...