“ಗೋಲಿಬಾರ್ ಮಾಡುವುದಾದರೆ ಮಾಡಲಿ. ನಾವು ಎದೆಗುಂದುವುದಿಲ್ಲ. ದೇಶ ನಮ್ಮದು”

Date:

ಶಾಸಕ ಸೋಮಶೇಖರ್ ರೆಡ್ಡಿ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಶಾಸಕ ಜಮೀರ್ ಅಹ್ಮದ್ ಹಾಗೂ ಹಲವು ಬೆಂಬಲಿಗರನ್ನು ಕಂಟ್ರಿ ಕ್ಲಬ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಮೀರ್ ಆಗಮನದ ಹಿನ್ನೆಲೆ ಇಂದು ಸೋಮಶೇಖರ ರೆಡ್ಡಿ ಮನೆಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಶಾಸಕ ಜಮೀರ್ ಬೆಂಬಲಿಸಿ ಬೆಂಗಳೂರು, ಚನ್ನಪಟ್ಟಣ, ಗುಲಬರ್ಗಾ ಹಾಗೂ ರಾಜ್ಯದ ಹಲವೆಡೆಯಿಂದ ಅನೇಕ ಬೆಂಬಲಿಗರು ಆಗಮಿಸಿದ್ದರು ಬಿಜೆಪಿ ಸರ್ಕಾರದಲ್ಲಿ ಗೋಲಿಬಾರ್ ಸಾಮಾನ್ಯ. ಆದರೆ  ಗೋಲಿಬಾರ್ ಮಾಡುವುದಾದರೆ ಮಾಡಲಿ. ನಾವು ಎದೆಗುಂದುವುದಿಲ್ಲ. ದೇಶ ನಮ್ಮದು; ನಾವೂ ಈ ದೇಶದ ಪ್ರಜೆಗಳು ಎಂದು ಜಮೀರ್ ಅಹಮದ್ ಅವರು  ಆಕ್ರೋಶ ವೆಕ್ತಪಡಿಸಿದರು .

Share post:

Subscribe

spot_imgspot_img

Popular

More like this
Related

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...