ಗೌಡ ಜಾತಿಯವರನ್ನು ಸಾರಿ ಕೇಳಬೇಕು ನವೀನ್ ಸಜ್ಜು..!

Date:

ಇತ್ತೀಚೆಗಷ್ಟೇ ಗಾಯಕ ನವೀನ್ ಸಜ್ಜು ಮತ್ತು ಪೂರ್ಣಚಂದ್ರ ತೇಜಸ್ವಿ ಅವರ ಕಾಂಬಿನೇಷನ್ನಲ್ಲಿ ಏನ್ ಚೆಂದನೋ ತಕೋ ಎಂಬ ಹಾಡು ಬಿಡುಗಡೆಯಾಗಿ ಯೂಟ್ಯೂಬ್ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಆ ಹಾಡಿನಲ್ಲಿ ಯುವಕ ಮತ್ತು ಯುವತಿಯರಿಬ್ಬರ ನಡುವಿನ ಸಂಬಂಧವನ್ನು ಕೇಳಿ ಮತ್ತು ಹಾಸ್ಯಾಸ್ಪದ ರೀತಿಯಲ್ಲಿ ಹೇಳಲಾಗಿದೆ.

ಈ ಹಾಡಿನ ಸಾಲುಗಳೇ ಇದೀಗ ಈ ಹಾಡಿನ ಗಾಯಕ ಮತ್ತು ರಚನಾಕಾರರಿಗೆ ಮುಳುವಾಗಿದ್ದು ಹಾಡಿನಲ್ಲಿ ಗೌಡ ಸಮುದಾಯದ ಯುವತಿಯನ್ನು ಕೀಳು ಮಟ್ಟದಲ್ಲಿ ಬಿಂಬಿಸಲಾಗಿದೆ , ಹೀಗಾಗಿ ತಕ್ಷಣವೇ ನವೀನ್ ಸಜ್ಜು ಅವರು ಗೌಡ ಸಮುದಾಯವನ್ನು ಕ್ಷಮೆಯಾಚಿಸಬೇಕು ಎಂದು ನಿರ್ಮಾಪಕ ಭಾ.ಮಾ. ಹರೀಶ್ ಅವರು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...