ಗೌಡ ಜಾತಿಯವರನ್ನು ಸಾರಿ ಕೇಳಬೇಕು ನವೀನ್ ಸಜ್ಜು..!

Date:

ಇತ್ತೀಚೆಗಷ್ಟೇ ಗಾಯಕ ನವೀನ್ ಸಜ್ಜು ಮತ್ತು ಪೂರ್ಣಚಂದ್ರ ತೇಜಸ್ವಿ ಅವರ ಕಾಂಬಿನೇಷನ್ನಲ್ಲಿ ಏನ್ ಚೆಂದನೋ ತಕೋ ಎಂಬ ಹಾಡು ಬಿಡುಗಡೆಯಾಗಿ ಯೂಟ್ಯೂಬ್ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಆ ಹಾಡಿನಲ್ಲಿ ಯುವಕ ಮತ್ತು ಯುವತಿಯರಿಬ್ಬರ ನಡುವಿನ ಸಂಬಂಧವನ್ನು ಕೇಳಿ ಮತ್ತು ಹಾಸ್ಯಾಸ್ಪದ ರೀತಿಯಲ್ಲಿ ಹೇಳಲಾಗಿದೆ.

ಈ ಹಾಡಿನ ಸಾಲುಗಳೇ ಇದೀಗ ಈ ಹಾಡಿನ ಗಾಯಕ ಮತ್ತು ರಚನಾಕಾರರಿಗೆ ಮುಳುವಾಗಿದ್ದು ಹಾಡಿನಲ್ಲಿ ಗೌಡ ಸಮುದಾಯದ ಯುವತಿಯನ್ನು ಕೀಳು ಮಟ್ಟದಲ್ಲಿ ಬಿಂಬಿಸಲಾಗಿದೆ , ಹೀಗಾಗಿ ತಕ್ಷಣವೇ ನವೀನ್ ಸಜ್ಜು ಅವರು ಗೌಡ ಸಮುದಾಯವನ್ನು ಕ್ಷಮೆಯಾಚಿಸಬೇಕು ಎಂದು ನಿರ್ಮಾಪಕ ಭಾ.ಮಾ. ಹರೀಶ್ ಅವರು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...