ಗೌಡ ಜಾತಿಯವರನ್ನು ಸಾರಿ ಕೇಳಬೇಕು ನವೀನ್ ಸಜ್ಜು..!

Date:

ಇತ್ತೀಚೆಗಷ್ಟೇ ಗಾಯಕ ನವೀನ್ ಸಜ್ಜು ಮತ್ತು ಪೂರ್ಣಚಂದ್ರ ತೇಜಸ್ವಿ ಅವರ ಕಾಂಬಿನೇಷನ್ನಲ್ಲಿ ಏನ್ ಚೆಂದನೋ ತಕೋ ಎಂಬ ಹಾಡು ಬಿಡುಗಡೆಯಾಗಿ ಯೂಟ್ಯೂಬ್ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಆ ಹಾಡಿನಲ್ಲಿ ಯುವಕ ಮತ್ತು ಯುವತಿಯರಿಬ್ಬರ ನಡುವಿನ ಸಂಬಂಧವನ್ನು ಕೇಳಿ ಮತ್ತು ಹಾಸ್ಯಾಸ್ಪದ ರೀತಿಯಲ್ಲಿ ಹೇಳಲಾಗಿದೆ.

ಈ ಹಾಡಿನ ಸಾಲುಗಳೇ ಇದೀಗ ಈ ಹಾಡಿನ ಗಾಯಕ ಮತ್ತು ರಚನಾಕಾರರಿಗೆ ಮುಳುವಾಗಿದ್ದು ಹಾಡಿನಲ್ಲಿ ಗೌಡ ಸಮುದಾಯದ ಯುವತಿಯನ್ನು ಕೀಳು ಮಟ್ಟದಲ್ಲಿ ಬಿಂಬಿಸಲಾಗಿದೆ , ಹೀಗಾಗಿ ತಕ್ಷಣವೇ ನವೀನ್ ಸಜ್ಜು ಅವರು ಗೌಡ ಸಮುದಾಯವನ್ನು ಕ್ಷಮೆಯಾಚಿಸಬೇಕು ಎಂದು ನಿರ್ಮಾಪಕ ಭಾ.ಮಾ. ಹರೀಶ್ ಅವರು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...