ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ: ಪ್ರಲ್ಹಾದ್ ಜೋಶಿ

Date:

ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ: ಪ್ರಲ್ಹಾದ್ ಜೋಶಿ

ಸಂಡೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸುಳ್ಳು ಹೇಳುವುದದರಲ್ಲಿ ಕಾಂಗ್ರೆಸ್ಸಿಗರೇ ನಿಸ್ಸೀಮರು. ಅಷ್ಟು ಸತ್ಯವಂತರಾಗಿದ್ದರೆ ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ. ರಾಜ್ಯ ಸರ್ಕಾರದ್ದು ಎಲ್ಲಾ ಬೋಗಸ್ ಗ್ಯಾರೆಂಟಿಗಳು ಎಂದು ಆರೋಪಿಸಿದ್ದಾರೆ.
ಈ ಸರ್ಕಾರ ಒಂದೆಡೆ ಕೊಟ್ಟು, ಮತ್ತೊಂದಲ್ಲಿ ಅದರ ಹತ್ತರಷ್ಟು ಕಿತ್ತುಕೊಳ್ಳುತ್ತಿದೆ. ಪೆಟ್ರೋಲ್, ಡೀಸೆಲ್, ಬಸ್ ಪ್ರಯಾಣ ದರ, ವಿದ್ಯುತ್ ದರ, ಹಾಲಿನ ದರ, ಮುದ್ರಾಂಕ ಶುಲ್ಕ, ನೋಂದಣಿ ಶುಲ್ಕ, ರೈತರ ಪಹಣಿ ಶುಲ್ಕ ಹೀಗೆ ಎಲ್ಲದರಲ್ಲೂ ಬೆಲೆ ಏರಿಕೆ ಹೊರೆ ಹೊರಿಸಿದೆ ಎಂದು ಆರೋಪಿಸಿದರು.

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಕುಮಾರಸ್ವಾಮಿ ಅವರಂಥ ನಾಯಕರ ಕೊರತೆ ಕಾಣ್ತಿದೆ: ನಿಖಿಲ್ ಕುಮಾರಸ್ವಾಮಿ

ರಾಜ್ಯದಲ್ಲಿ ಕುಮಾರಸ್ವಾಮಿ ಅವರಂಥ ನಾಯಕರ ಕೊರತೆ ಕಾಣ್ತಿದೆ: ನಿಖಿಲ್ ಕುಮಾರಸ್ವಾಮಿ ಕೋಲಾರ: ರಾಜ್ಯದಲ್ಲಿ...

ಜನರ ಕಲ್ಯಾಣ ಯೋಜನೆಗಳಿಗೆ ಪ್ರತಿ ವರ್ಷ 1 ಲಕ್ಷ ಕೋಟಿ ವೆಚ್ಚ: ಡಿ.ಕೆ.ಶಿವಕುಮಾರ್

ಜನರ ಕಲ್ಯಾಣ ಯೋಜನೆಗಳಿಗೆ ಪ್ರತಿ ವರ್ಷ 1 ಲಕ್ಷ ಕೋಟಿ ವೆಚ್ಚ:...

ರಾಜ್ಯದಲ್ಲಿ ಮುಗಿದಿಲ್ಲ ವರುಣನ ಅಬ್ಬರ: 20 ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಗಿದಿಲ್ಲ ವರುಣನ ಅಬ್ಬರ: 20 ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...

ನಿಮ್ಮ ಪಾದಗಳಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿರ್ಲಕ್ಷ್ಯ ಮಾಡಬೇಡಿ!

ನಿಮ್ಮ ಪಾದಗಳಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿರ್ಲಕ್ಷ್ಯ ಮಾಡಬೇಡಿ! ನಮ್ಮ ದೇಹವು ಕೆಲವೊಮ್ಮೆ...