ಚನ್ನಪಟ್ಟಣದಲ್ಲೊಬ್ಬ ಪವಾಡ ಪುರುಷ ಬಾಬಾನ ದರ್ಶನಕ್ಕೆ ಮುಗಿಬಿದ್ದ ಜನ!

Date:

ಶಿರಡಿ ಬಾಬಾ, ಸತ್ಯ ಸಾಯಿ ಬಾಬಾರ ಅವತಾರ ಎಂದು ರಾಮನಗರ ಜಿಲ್ಲೆಯ ಚನ್ನಪಟ್ಟಣದ ಮಂಗಳವಾರ ಪೇಟೆಯಲ್ಲಿ ಪವಾಡ ಪುರುಷ ಎಂದು ಹೇಳಲಾಗುತ್ತಿರುವ ವ್ಯಕ್ತಿಯನ್ನು ಜನ ಪೂಜಿಸುತ್ತಿದ್ದಾರೆ.
ಪ್ರಕಾಶ್ ಎಂಬುವವರ ಮನೆಯಲ್ಲಿ ಕಳೆದ ಮೂರು ದಿನಗಳಿಂದ ಪ್ರೇಮ್ ಸಾಯಿ ಬಾಬಾ ಎಂಬ ವ್ಯಕ್ತಿ ಚಮತ್ಕಾರ ಸೃಷ್ಟಿಸಿದ್ದು, ಇವರನ್ನು ನೋಡಲು ಭಕ್ತರು ಮುಗಿಬೀಳುತ್ತಿದ್ದಾರೆ.


ಚಿಕ್ಕಮಗಳೂರಿನ ಪುಟ್ಟಸ್ವಾಮಿ ಗೌಡ ಎಂಬುವವರ ಸಮಾಧಿ ಬಳಿಯಿದ್ದ ಇವರು ಮೂರು ದಿನಗಳ ಹಿಂದೆ ಇಲ್ಲಿಗೆ ಆಗಮಿಸಿದ್ದಾರೆ. ಇವರ ಬಳಿ ಸಮಸ್ಯೆ ಹೇಳಿಕೊಂಡು ಬಂದವರಿಗೆ ಶಿರಡಿ ಸಾಯಿ ಬಾಬಾ ಅವತಾರವಾಗಿ ಜನರಿಗೆ ದರ್ಶನ ನೀಡುತ್ತಿದ್ದಾರೆ ಎಂಬ ನಂಬಿಕೆಯಿದೆ.


ಬರಿಗೈಯಲ್ಲಿ ಭಕ್ತರಿಗೆ ಸಾಯಿಬಾಬಾ ಫೋಟೋ, ತಾಯ್ತಾ, ಸಿಹಿ ತಿನಿಸನ್ನು ನೀಡುತ್ತಿದ್ದಾರೆ. ಸಮಸ್ಯೆಗಳನ್ನು ಹೇಳಿ ಕೊಂಡು ಬರುತ್ತಿರುವ ಭಕ್ತರಿಂದ ಯಾವುದೇ ಕಾಣಿಕೆ ಪಡೆಯದೇ ಪರಿಹಾರ ನೀಡುತ್ತಿದ್ದಾರೆನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್...

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು!

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು! ಕಿವಿ...