ಚಪ್ಪಲಿ ಧರಿಸಿ ಲಕ್ಷ ಲಕ್ಷ ಸಂಬಳ ಪಡೀರಿ..!

Date:

ನೀವು ಕೆಲಸ ಹುಡುಕುತ್ತಿದ್ದೀರಾ, ಇಲ್ಲಿದೆ ಅದ್ಭುತ ಅವಕಾಶ. ಫುಟ್‍ವೇರ್ ಕಂಪನಿಯೊಂದು ಕೆಲಸದ ಜಾಹೀರಾತು ಪ್ರಕಟಿಸಿದ್ದು, ತಿಂಗಳಲ್ಲಿ 24 ಗಂಟೆಗಳ ಕಾಲ ಚಪ್ಪಲಿ ಧರಿಸಿದರೆ 4 ಲಕ್ಷ ರೂ. ಸಂಬಳ ನೀಡುವುದಾಗಿ ಘೋಷಿಸಿದೆ.

ಬ್ರಿಟನ್‍ನ ಬೆಡ್‍ರೂಮ್ ಅಥ್ಲೆಟಿಕ್ಸ್ ಸಂಸ್ಥೆ ಈ ಭರ್ಜರಿ ಕೆಲಸ ನೀಡುತ್ತಿದ್ದು, ‘ಸ್ಲಿಪ್ಪರ್ ಟೆಸ್ಟರ್’ ಕೆಲಸಕ್ಕೆ ಅರ್ಜಿ ಆಹ್ವಾನಿಸಿದೆ. ಇದಕ್ಕಾಗಿ ಆಕರ್ಷಕ ಸಂಬಳವನ್ನು ಸಹ ಘೋಷಿಸಿದೆ. ಕಂಪನಿಯ ಇತ್ತೀಚಿನ ಹೊಸ ಚಪ್ಪಲಿ ಹಾಗೂ ಶೂಗಳ ವಿನ್ಯಾಸ ಪರೀಕ್ಷಿಸಲು ಹಾಗೂ ಪರಿಶೀಲಿಸಲು ಮುಂದಾಗಿದ್ದು, ಇದಕ್ಕಾಗಿ ಸ್ಲಿಪ್ಪರ್ ಟೆಸ್ಟರ್ಸ್ ಗಳನ್ನು ಕೆಲಸಕ್ಕೆ ಆಹ್ವಾನಿಸಿದೆ.

ಕೊರೊನಾ ಕಾರಣದಿಂದ ಕೆಲಸ ಕಳೆದುಕೊಂಡು ಮನೆಯಲ್ಲೇ ಇರುವವರಿಗೆ ಸೂಕ್ತ ಕೆಲಸವಾಗಿದ್ದು, ಅಲ್ಲದೆ ಲಾಕ್‍ಡೌನ್ ಇರುವ ಪ್ರದೇಶದ ಜನರು ಸಹ ಟ್ರೈ ಮಾಡಬಹುದಾಗಿದೆ. ಆದರೆ ಸಂಸ್ಥೆ ಒಬ್ಬ ಮಹಿಳೆ ಹಾಗೂ ಒಬ್ಬ ಪುರುಷನಿಗೆ ಮಾತ್ರ ಅವಕಾಶ ನೀಡುತ್ತಿದ್ದು, ಕೆಲಸಕ್ಕೆ ಆಯ್ಕೆಯಾದವರು ಕಂಪನಿ ನೀಡುವ ಚಪ್ಪಲಿಗಳನ್ನು ತಿಂಗಳಿಗೆ ಕೇವಲ ಎರಡು ದಿನ, ಪ್ರತಿ ದಿನ 12 ಗಂಟೆಗಳ ಕಾಲ ಧರಿಸಬೇಕು. ಹೀಗೆ ಒಂದು ವರ್ಷ ಕೆಲಸ ಮಾಡಬೇಕು. ಬಳಿಕ ತಮ್ಮ ಅನಿಸಿಕೆ, ಅಭಿಪ್ರಾಯ ತಿಳಿಸಬೇಕು. ಸಂಸ್ಥೆ ಅವರಿಗೆ ಪ್ರತಿ ತಿಂಗಳು ನಾಲ್ಕು ಲಕ್ಷ ರೂ. ಸಂಬಳ ನೀಡಲಿದೆ.

ಕೊರೊನಾ ಕಾರಣದಿಂದ ಕೆಲಸ ಕಳೆದುಕೊಂಡು ಮನೆಯಲ್ಲೇ ಇರುವವರಿಗೆ ಸೂಕ್ತ ಕೆಲಸವಾಗಿದ್ದು, ಅಲ್ಲದೆ ಲಾಕ್‍ಡೌನ್ ಇರುವ ಪ್ರದೇಶದ ಜನರು ಸಹ ಟ್ರೈ ಮಾಡಬಹುದಾಗಿದೆ. ಆದರೆ ಸಂಸ್ಥೆ ಒಬ್ಬ ಮಹಿಳೆ ಹಾಗೂ ಒಬ್ಬ ಪುರುಷನಿಗೆ ಮಾತ್ರ ಅವಕಾಶ ನೀಡುತ್ತಿದ್ದು, ಕೆಲಸಕ್ಕೆ ಆಯ್ಕೆಯಾದವರು ಕಂಪನಿ ನೀಡುವ ಚಪ್ಪಲಿಗಳನ್ನು ತಿಂಗಳಿಗೆ ಕೇವಲ ಎರಡು ದಿನ, ಪ್ರತಿ ದಿನ 12 ಗಂಟೆಗಳ ಕಾಲ ಧರಿಸಬೇಕು. ಹೀಗೆ ಒಂದು ವರ್ಷ ಕೆಲಸ ಮಾಡಬೇಕು. ಬಳಿಕ ತಮ್ಮ ಅನಿಸಿಕೆ, ಅಭಿಪ್ರಾಯ ತಿಳಿಸಬೇಕು. ಸಂಸ್ಥೆ ಅವರಿಗೆ ಪ್ರತಿ ತಿಂಗಳು ನಾಲ್ಕು ಲಕ್ಷ ರೂ. ಸಂಬಳ ನೀಡಲಿದೆ.

ಕೊರೊನಾ ಕಾರಣದಿಂದ ಕೆಲಸ ಕಳೆದುಕೊಂಡು ಮನೆಯಲ್ಲೇ ಇರುವವರಿಗೆ ಸೂಕ್ತ ಕೆಲಸವಾಗಿದ್ದು, ಅಲ್ಲದೆ ಲಾಕ್‍ಡೌನ್ ಇರುವ ಪ್ರದೇಶದ ಜನರು ಸಹ ಟ್ರೈ ಮಾಡಬಹುದಾಗಿದೆ. ಆದರೆ ಸಂಸ್ಥೆ ಒಬ್ಬ ಮಹಿಳೆ ಹಾಗೂ ಒಬ್ಬ ಪುರುಷನಿಗೆ ಮಾತ್ರ ಅವಕಾಶ ನೀಡುತ್ತಿದ್ದು, ಕೆಲಸಕ್ಕೆ ಆಯ್ಕೆಯಾದವರು ಕಂಪನಿ ನೀಡುವ ಚಪ್ಪಲಿಗಳನ್ನು ತಿಂಗಳಿಗೆ ಕೇವಲ ಎರಡು ದಿನ, ಪ್ರತಿ ದಿನ 12 ಗಂಟೆಗಳ ಕಾಲ ಧರಿಸಬೇಕು. ಹೀಗೆ ಒಂದು ವರ್ಷ ಕೆಲಸ ಮಾಡಬೇಕು. ಬಳಿಕ ತಮ್ಮ ಅನಿಸಿಕೆ, ಅಭಿಪ್ರಾಯ ತಿಳಿಸಬೇಕು. ಸಂಸ್ಥೆ ಅವರಿಗೆ ಪ್ರತಿ ತಿಂಗಳು ನಾಲ್ಕು ಲಕ್ಷ ರೂ. ಸಂಬಳ ನೀಡಲಿದೆ.

Share post:

Subscribe

spot_imgspot_img

Popular

More like this
Related

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ ಕೆಟ್ಟ ಕನಸುಗಳು...

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್...