ಚಲುವರಾಯಸ್ವಾಮಿಗೆ ಚಡ್ಡಿ ಹಾಕಿದ್ರೆ ತೊಂದರೆ ಆಗಬಹುದು !

Date:

ಮಂಡ್ಯ: ಬಿಜೆಪಿಯವರು ಹೇಳಿದರೆ ಕುಮಾರಸ್ವಾಮಿ ಚಡ್ಡಿನೂ ಹಾಕ್ತಾರೆ, ಮಾಲೆನೂ ಎಂದಿದ್ದ ಸಚಿವ ಚಲುವರಾಯಸ್ವಾಮಿಗೆ ಜೆಡಿಎಸ್ ನಾಯಕರು ಟಾಂಗ್ ನೀಡಿದ್ದಾರೆ. ಚಲುವರಾಯಸ್ವಾಮಿಗೆ ಮಂಡ್ಯದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ತಮ್ಮದೇ ಶೈಲಿನಲ್ಲಿ ವಾಗ್ದಾಳಿ ನಡೆಸಿದ್ದರು. ಇಂದು ಸಚಿವ ಚಲುವರಾಯಸ್ವಾಮಿ ವಿರುದ್ಧ ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಸುರೇಶ್ಗೌಡ ವಾಗ್ದಾಳಿ ನಡೆಸಿದ್ದಾರೆ.
ಚಲುವರಾಯಸ್ವಾಮಿ ಮೊದಲೇ ಚಡ್ಡಿ ಹಾಕಲ್ಲ. ಇವರಿಗೆ ಯಾರು ಹೇಳಬೇಕು ಚಡ್ಡಿ ಹಾಕು ಅಂತ ಎಂದು ತಿರುಗೇಟು ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅಥವಾ ಸಿದ್ದರಾಮಯ್ಯ ಹೇಳಬೇಕಾ? ಇವರಿಗೆ ಯಾಕೆ ನಮ್ಮ ವಿಷಯ. ಇವರದ್ದು ಎಷ್ಟಿದೆ ಅಷ್ಟು ನೋಡಿಕೊಳ್ಳಬೇಕು. ಈತನಿಗೆ ಪ್ಯಾಂಟ್ ಹಾಕೋದು ಕಲಿಸಿದ್ದವರು ಯಾರು? ಚಲುವರಾಯಸ್ವಾಮಿಗೆ ಚಡ್ಡಿ ಹಾಕಿದ್ರೆ ತೊಂದರೆ ಆಗಬಹುದು. ಅದಕ್ಕೆ ಆತ ಚಡ್ಡಿ ವಿಚಾರ ಹೇಳ್ತಾ ಇದ್ದಾನೆ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...