ಚಾಕುವಿನಿಂದ ಇರಿದು ಭಾವನಿಂದಲೇ ಬಾಮೈದನನ ಬರ್ಬರ ಹತ್ಯೆ!

Date:

ಚಾಕುವಿನಿಂದ ಇರಿದು ಭಾವನಿಂದಲೇ ಬಾಮೈದನನ ಬರ್ಬರ ಹತ್ಯೆ!

ಬೆಂಗಳೂರು:- ಚಾಕುವಿನಿಂದ ಇರಿದು ಭಾವನಿಂದಲೇ ಬಾಮೈದನನ ಬರ್ಬರ ಹತ್ಯೆ ನಡೆದಿರುವ ಘಟನೆ ಬ್ಯಾಟರಾಯನಪುರ್ ಸ್ಯಾಟ್ ಲೈಟ್ ಬಸ್ ನಿಲ್ದಾಣ ಸಮೀಪದಲ್ಲಿ ಜರುಗಿದೆ. 46 ವರ್ಷದ ವೆಂಕಟಾಚಲಪತಿ ಹತ್ಯೆಗೊಳಗಾದ ಬಾವ ಎನ್ನಲಾಗಿದೆ. ಚಾಕುವಿನಿಂದ ಇರಿದು ಬಾಮೈದಾ ವಿಶ್ವನಾಥ್ ಹತ್ಯೆ ಮಾಡಿದ್ದಾನೆ. ಬ್ಯಾಟರಾಯನಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಇದೀಗ ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ. ಕೊಲೆ ಆರೋಪಿ ವಿಶ್ವನಾಥ್ ವಶಕ್ಕೆ ಪಡೆದು ಬ್ಯಾಟರಾಯನಪುರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮಲ್ಲೇಶ್ವರಂ ನ ಸಬ್ ರಿಜಿಸ್ಟರ್ ಕಚೇರಿಯಲ್ಲಿ ವೆಂಕಟಾಚಲಪತಿ ಕೆಲಸ ಮಾಡ್ತಿದ್ದ. ಚಾಕುವಿನಿಂದ ಇರಿದು ಭಾವನನ್ನೆ ಬಾಮೈದ ವಿಶ್ವನಾಥ್ ಕೊಲೆ ಮಾಡಿದ್ದಾನೆ. ಬ್ಯಾಟರಾಯನಪುರ ಪೊಲೀಸರಿಂದ ತನಿಖೆ ಮುಂದುವರಿದಿದೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...