No menu items!
15 C
Munich
Monday, May 25, 2026

ಚಾರ್ಮಾಡಿ ಘಾಟಿನಲ್ಲಿ ಪ್ರವಾಸಿಗರಿಂದ ಸ್ಥಳೀಯರ ಮೇಲೆ ಹಲ್ಲೆ

Must read

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಎರಡು ಕಾರುಗಳಿಗೆ ಡಿಕ್ಕಿ ಮಾಡಿದ್ದಲ್ಲದೆ ಸ್ಥಳೀಯರ ಮೇಲೆ ಹಲ್ಲೆ ಮಾಡಿರುವ ಘಟನೆ ಚಾರ್ಮಾಡಿ ಘಾಟೀಯ ಮಲಯಮಾರುತದ ಬಳಿ ನಡಿದಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ನಾಲ್ವರು ಯುವಕರಿಂಧ ಈ ಗಲಾಟೆ ನಡಿದಿದೆ. ಇನ್ನು ಈ ಘಟನೆ ಸಂಬಂಧ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಠಾಣೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

- Advertisement -spot_img

More articles

- Advertisement -spot_img

Latest article