ಚಾಲಕನ ನಿರ್ಲಕ್ಷ್ಯಕ್ಕೆ ಬೆಂಗಳೂರಿನಲ್ಲಿ ಧರೆಗುರುಳಿದ ವಿದ್ಯುತ್ ಕಂಬಗಳು!

Date:

 

ಬೆಂಗಳೂರು:- ಚಿಕ್ಕಬಾಣಾವರ-ಹೆಸರಘಟ್ಟ ಮುಖ್ಯರಸ್ತೆಯಲ್ಲಿ ಚಾಲಕನ ನಿರ್ಲಕ್ಷ್ಯಕ್ಕೆ 20ಕ್ಕೂ ಹೆಚ್ಚು‌ ವಿದ್ಯುತ್‌ ಕಂಬಗಳು ಧರೆಗುರುಳಿವೆ.

ಮಧ್ಯರಾತ್ರಿ 1:30ರ ಸುಮಾರಿಗೆ ಹೈಡ್ರಾಲಿಕ್ ಏರಿಸಿಕೊಂಡು ಬಂದಿದ್ದ ಟಿಪ್ಪರ್ ಚಾಲಕ, ಲಾರಿ ಟಾಪ್‌ಗೆ ವೈರ್‌ ಸಿಕ್ಕಿಹಾಕಿಕೊಂಡಿದೆ. ಇದನ್ನೂ ಗಮನಿಸದೆ ಲಾರಿ ಚಲಾಯಿಸಿದ್ದರಿಂದ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಜಖಂಗೊಂಡಿದೆ.

ಲಾರಿಯಲ್ಲಿದ್ದ ಜಲ್ಲಿ ಹುಡಿ ಮುಖ್ಯರಸ್ತೆಯ ತುಂಬೆಲ್ಲಾ ಬಿದ್ದಿತ್ತು. ಮದ್ಯಪಾನ ಮಾಡಿ ಲಾರಿ ಚಲಾಯಿಸಿರುವ ಶಂಕೆ ಇದೆ. ಸದ್ಯ ಜೆಸಿಬಿ ಮುಖಾಂತರ ರಸ್ತೆ ತೆರವು ಮಾಡಲಾಗಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಟಿಪ್ಪರ್ ಹಾಗೂ ಚಾಲಕ ಮಣಿ ಎಂಬಾತನನ್ನು ಚಿಕ್ಕಬಾಣಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...