ಚಾಲಕನ ನಿರ್ಲಕ್ಷ್ಯಕ್ಕೆ ಬೆಂಗಳೂರಿನಲ್ಲಿ ಧರೆಗುರುಳಿದ ವಿದ್ಯುತ್ ಕಂಬಗಳು!

Date:

 

ಬೆಂಗಳೂರು:- ಚಿಕ್ಕಬಾಣಾವರ-ಹೆಸರಘಟ್ಟ ಮುಖ್ಯರಸ್ತೆಯಲ್ಲಿ ಚಾಲಕನ ನಿರ್ಲಕ್ಷ್ಯಕ್ಕೆ 20ಕ್ಕೂ ಹೆಚ್ಚು‌ ವಿದ್ಯುತ್‌ ಕಂಬಗಳು ಧರೆಗುರುಳಿವೆ.

ಮಧ್ಯರಾತ್ರಿ 1:30ರ ಸುಮಾರಿಗೆ ಹೈಡ್ರಾಲಿಕ್ ಏರಿಸಿಕೊಂಡು ಬಂದಿದ್ದ ಟಿಪ್ಪರ್ ಚಾಲಕ, ಲಾರಿ ಟಾಪ್‌ಗೆ ವೈರ್‌ ಸಿಕ್ಕಿಹಾಕಿಕೊಂಡಿದೆ. ಇದನ್ನೂ ಗಮನಿಸದೆ ಲಾರಿ ಚಲಾಯಿಸಿದ್ದರಿಂದ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಜಖಂಗೊಂಡಿದೆ.

ಲಾರಿಯಲ್ಲಿದ್ದ ಜಲ್ಲಿ ಹುಡಿ ಮುಖ್ಯರಸ್ತೆಯ ತುಂಬೆಲ್ಲಾ ಬಿದ್ದಿತ್ತು. ಮದ್ಯಪಾನ ಮಾಡಿ ಲಾರಿ ಚಲಾಯಿಸಿರುವ ಶಂಕೆ ಇದೆ. ಸದ್ಯ ಜೆಸಿಬಿ ಮುಖಾಂತರ ರಸ್ತೆ ತೆರವು ಮಾಡಲಾಗಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಟಿಪ್ಪರ್ ಹಾಗೂ ಚಾಲಕ ಮಣಿ ಎಂಬಾತನನ್ನು ಚಿಕ್ಕಬಾಣಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share post:

Subscribe

spot_imgspot_img

Popular

More like this
Related

ಎಟಿಎಂಗೆ ಹಾಕಬೇಕಿದ್ದ ₹1 ಕೋಟಿಗೂ ಅಧಿಕ ನಗದು ದೋಚಿ ಸಿಬ್ಬಂದಿ ಪರಾರಿ

ಎಟಿಎಂಗೆ ಹಾಕಬೇಕಿದ್ದ ₹1 ಕೋಟಿಗೂ ಅಧಿಕ ನಗದು ದೋಚಿ ಸಿಬ್ಬಂದಿ ಪರಾರಿ ಬೆಂಗಳೂರು:...

ಮನರೇಗಾವನ್ನು ಉಳಿಸಲು ಮಂಗಳವಾರ “ಲೋಕಭವನ ಚಲೋ”: ಡಿಸಿಎಂ ಡಿ.ಕೆ. ಶಿವಕುಮಾರ್

ಮನರೇಗಾವನ್ನು ಉಳಿಸಲು ಮಂಗಳವಾರ “ಲೋಕಭವನ ಚಲೋ”: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: ಮನರೇಗಾ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ತಡೆಗೆ ಕಠಿಣ ಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ ಸುಧಾರಣೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ತಡೆಗೆ ಕಠಿಣ ಕ್ರಮ: ಅಲೋಕ್ ಕುಮಾರ್...

ಬಿಜೆಪಿ ರಾಷ್ಟ್ರ ಮುನ್ನಡೆಸಲು ಅಸಮರ್ಥ; ಮನರೇಗಾ ನಾಶಕ್ಕೆ ಹೊರಟಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ

ಬಿಜೆಪಿ ರಾಷ್ಟ್ರ ಮುನ್ನಡೆಸಲು ಅಸಮರ್ಥ; ಮನರೇಗಾ ನಾಶಕ್ಕೆ ಹೊರಟಿದ್ದಾರೆ: ಸಚಿವೆ ಲಕ್ಷ್ಮೀ...