ಚಿಕ್ಕಲ್ಲೂರಿನಲ್ಲಿ ಇನ್ನು ಮುಂದೆ ರಾಜಾರೋಷವಾಗಿ ಮರಿ ಕತ್ತರಿಸಬಹುದು..

Date:

ಚಿಕ್ಕಲ್ಲೂರಿನ ಜಾತ್ರೆ ತುಂಬಾ ಪ್ರಸಿದ್ಧಿಯನ್ನು ಪಡೆದಿದೆ. ಲಕ್ಷಾಂತರ ಭಕ್ತಾದಿಗಳು ಬಂದು ಪಂಕ್ತಿ ಸೇವೆ ಮಾಡಿ ದೇವರ ಕೃಪೆಗೆ ಪಾತ್ರರಾಗುತ್ತಾರೆ. ಆದರೆ ಕೆಲ ವರ್ಷಗಳಿಂದ ಈ ಕ್ಷೇತ್ರದಲ್ಲಿ ಪ್ರಾಣಿಹಿಂಸೆ ಕಾರಣವನ್ನು ನೀಡಿ ಮರಿ ಮತ್ತು ಕೋಳಿ ಹೊಡೆಯುವ ಕಾರ್ಯವನ್ನು ಸ್ಥಗಿತಗೊಳಿಸಲಾಗಿತ್ತು.

 

 

ಆದರೆ ಇದೀಗ ಈ ನಿರ್ಬಂಧವನ್ನು ಹೈ ಕೋರ್ಟ್ ತೆಗೆದು ಹಾಕಿದೆ. ಹೌದು ಚಿಕ್ಕಲ್ಲೂರಿನ ಪಂಕ್ತಿ ಸೇವೆಯನ್ನು ಭಕ್ತಾದಿಗಳು ಮುಂದುವರಿಸಬಹುದು, ಇದು ಹಿಂದಿನಿಂದಲೂ ನಡೆದು ಬಂದಿರೋ ಆಚರಣೆ, ಸಸ್ಯಾಹಾರ & ಮಾಂಸಾಹಾರ ಎರಡನ್ನೂ ಸಹ ಮಾಡಿ ಜನರು ಇಲ್ಲಿ ಏಕತೆಯನ್ನು ಮೆರೆಯುತ್ತಾರೆ, ಇದಕ್ಕೆ ಯಾವುದೇ ತಡೆ ಬೇಡ ಎಂದು ಆದೇಶವನ್ನು ನೀಡಿದೆ.

 

ಇನ್ನು ಈ ಸುದ್ದಿ ಚಿಕ್ಕಲ್ಲೂರು ಕ್ಷೇತ್ರದ ಭಕ್ತಾದಿಗಳಲ್ಲಿ ಮಂದಹಾಸ ಮೂಡಿಸಿದ್ದು, ಈ ವರ್ಷದ ಜಾತ್ರೆಯನ್ನು ಬಹಳ ಅದ್ದೂರಿಯಾಗಿ ಆಚರಿಸುವ ಯೋಜನೆಯಲ್ಲಿದ್ದಾರೆ.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...