ಚಿಕ್ಕಲ್ಲೂರಿನಲ್ಲಿ ಇನ್ನು ಮುಂದೆ ರಾಜಾರೋಷವಾಗಿ ಮರಿ ಕತ್ತರಿಸಬಹುದು..

Date:

ಚಿಕ್ಕಲ್ಲೂರಿನ ಜಾತ್ರೆ ತುಂಬಾ ಪ್ರಸಿದ್ಧಿಯನ್ನು ಪಡೆದಿದೆ. ಲಕ್ಷಾಂತರ ಭಕ್ತಾದಿಗಳು ಬಂದು ಪಂಕ್ತಿ ಸೇವೆ ಮಾಡಿ ದೇವರ ಕೃಪೆಗೆ ಪಾತ್ರರಾಗುತ್ತಾರೆ. ಆದರೆ ಕೆಲ ವರ್ಷಗಳಿಂದ ಈ ಕ್ಷೇತ್ರದಲ್ಲಿ ಪ್ರಾಣಿಹಿಂಸೆ ಕಾರಣವನ್ನು ನೀಡಿ ಮರಿ ಮತ್ತು ಕೋಳಿ ಹೊಡೆಯುವ ಕಾರ್ಯವನ್ನು ಸ್ಥಗಿತಗೊಳಿಸಲಾಗಿತ್ತು.

 

 

ಆದರೆ ಇದೀಗ ಈ ನಿರ್ಬಂಧವನ್ನು ಹೈ ಕೋರ್ಟ್ ತೆಗೆದು ಹಾಕಿದೆ. ಹೌದು ಚಿಕ್ಕಲ್ಲೂರಿನ ಪಂಕ್ತಿ ಸೇವೆಯನ್ನು ಭಕ್ತಾದಿಗಳು ಮುಂದುವರಿಸಬಹುದು, ಇದು ಹಿಂದಿನಿಂದಲೂ ನಡೆದು ಬಂದಿರೋ ಆಚರಣೆ, ಸಸ್ಯಾಹಾರ & ಮಾಂಸಾಹಾರ ಎರಡನ್ನೂ ಸಹ ಮಾಡಿ ಜನರು ಇಲ್ಲಿ ಏಕತೆಯನ್ನು ಮೆರೆಯುತ್ತಾರೆ, ಇದಕ್ಕೆ ಯಾವುದೇ ತಡೆ ಬೇಡ ಎಂದು ಆದೇಶವನ್ನು ನೀಡಿದೆ.

 

ಇನ್ನು ಈ ಸುದ್ದಿ ಚಿಕ್ಕಲ್ಲೂರು ಕ್ಷೇತ್ರದ ಭಕ್ತಾದಿಗಳಲ್ಲಿ ಮಂದಹಾಸ ಮೂಡಿಸಿದ್ದು, ಈ ವರ್ಷದ ಜಾತ್ರೆಯನ್ನು ಬಹಳ ಅದ್ದೂರಿಯಾಗಿ ಆಚರಿಸುವ ಯೋಜನೆಯಲ್ಲಿದ್ದಾರೆ.

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...