ಚಿಕ್ಕಲ್ಲೂರಿನಲ್ಲಿ ಇನ್ನು ಮುಂದೆ ರಾಜಾರೋಷವಾಗಿ ಮರಿ ಕತ್ತರಿಸಬಹುದು..

Date:

ಚಿಕ್ಕಲ್ಲೂರಿನ ಜಾತ್ರೆ ತುಂಬಾ ಪ್ರಸಿದ್ಧಿಯನ್ನು ಪಡೆದಿದೆ. ಲಕ್ಷಾಂತರ ಭಕ್ತಾದಿಗಳು ಬಂದು ಪಂಕ್ತಿ ಸೇವೆ ಮಾಡಿ ದೇವರ ಕೃಪೆಗೆ ಪಾತ್ರರಾಗುತ್ತಾರೆ. ಆದರೆ ಕೆಲ ವರ್ಷಗಳಿಂದ ಈ ಕ್ಷೇತ್ರದಲ್ಲಿ ಪ್ರಾಣಿಹಿಂಸೆ ಕಾರಣವನ್ನು ನೀಡಿ ಮರಿ ಮತ್ತು ಕೋಳಿ ಹೊಡೆಯುವ ಕಾರ್ಯವನ್ನು ಸ್ಥಗಿತಗೊಳಿಸಲಾಗಿತ್ತು.

 

 

ಆದರೆ ಇದೀಗ ಈ ನಿರ್ಬಂಧವನ್ನು ಹೈ ಕೋರ್ಟ್ ತೆಗೆದು ಹಾಕಿದೆ. ಹೌದು ಚಿಕ್ಕಲ್ಲೂರಿನ ಪಂಕ್ತಿ ಸೇವೆಯನ್ನು ಭಕ್ತಾದಿಗಳು ಮುಂದುವರಿಸಬಹುದು, ಇದು ಹಿಂದಿನಿಂದಲೂ ನಡೆದು ಬಂದಿರೋ ಆಚರಣೆ, ಸಸ್ಯಾಹಾರ & ಮಾಂಸಾಹಾರ ಎರಡನ್ನೂ ಸಹ ಮಾಡಿ ಜನರು ಇಲ್ಲಿ ಏಕತೆಯನ್ನು ಮೆರೆಯುತ್ತಾರೆ, ಇದಕ್ಕೆ ಯಾವುದೇ ತಡೆ ಬೇಡ ಎಂದು ಆದೇಶವನ್ನು ನೀಡಿದೆ.

 

ಇನ್ನು ಈ ಸುದ್ದಿ ಚಿಕ್ಕಲ್ಲೂರು ಕ್ಷೇತ್ರದ ಭಕ್ತಾದಿಗಳಲ್ಲಿ ಮಂದಹಾಸ ಮೂಡಿಸಿದ್ದು, ಈ ವರ್ಷದ ಜಾತ್ರೆಯನ್ನು ಬಹಳ ಅದ್ದೂರಿಯಾಗಿ ಆಚರಿಸುವ ಯೋಜನೆಯಲ್ಲಿದ್ದಾರೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...