ಚಿತ್ತಾಪುರದಲ್ಲಿ ಜೂಜಾಟ: ರಾಜಕೀಯ ಮುಖಂಡರು ಸೇರಿ 7 ಮಂದಿ ಅರೆಸ್ಟ್!

Date:

ಚಿತ್ತಾಪುರದಲ್ಲಿ ಜೂಜಾಟ: ರಾಜಕೀಯ ಮುಖಂಡರು ಸೇರಿ 7 ಮಂದಿ ಅರೆಸ್ಟ್!

ಕಲಬುರ್ಗಿ:- ಜಂಜಾಟದಲ್ಲಿ ತೊಡಗಿದ್ದ ರಾಜಕೀಯ ಮುಖಂಡರು ಸೇರಿ 7 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಚಿತ್ತಾಪುರ ಪಟ್ಟಣದಲ್ಲಿ ಜರುಗಿದೆ

ಶಿವರುದ್ರಪ್ಪ, ಜಗನಗೌಡ (ಕಾಂಗ್ರೆಸ್ ಮುಖಂಡ), ಶರಣಗೌಡ ( ಬಿಜೆಪಿ ಮುಖಂಡ), ಸೇರಿ ಏಳು ಮಂದಿ ಬಂಧಿತರು. ಪಟ್ಟಣದ ಕಲ್ಯಾಣ ಮಂಟಪದ ಹಿಂಬದಿಯಲ್ಲಿ ಬಂಧಿತರು ಜೂಜಾಡುತ್ತಿದ್ದರು. ಈ ವೇಳೆ, ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಬಂಧಿತರಿಂದ 59,220 ರೂ ಹಣ ಸೇರಿದಂತೆ ಇತರ ವಸ್ತುಗಳ ಜಪ್ತಿ ಜಪ್ತಿ ಮಾಡಲಾಗಿದೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...