ಚಿತ್ತಾಪುರದಲ್ಲಿ ಜೂಜಾಟ: ರಾಜಕೀಯ ಮುಖಂಡರು ಸೇರಿ 7 ಮಂದಿ ಅರೆಸ್ಟ್!

Date:

ಚಿತ್ತಾಪುರದಲ್ಲಿ ಜೂಜಾಟ: ರಾಜಕೀಯ ಮುಖಂಡರು ಸೇರಿ 7 ಮಂದಿ ಅರೆಸ್ಟ್!

ಕಲಬುರ್ಗಿ:- ಜಂಜಾಟದಲ್ಲಿ ತೊಡಗಿದ್ದ ರಾಜಕೀಯ ಮುಖಂಡರು ಸೇರಿ 7 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಚಿತ್ತಾಪುರ ಪಟ್ಟಣದಲ್ಲಿ ಜರುಗಿದೆ

ಶಿವರುದ್ರಪ್ಪ, ಜಗನಗೌಡ (ಕಾಂಗ್ರೆಸ್ ಮುಖಂಡ), ಶರಣಗೌಡ ( ಬಿಜೆಪಿ ಮುಖಂಡ), ಸೇರಿ ಏಳು ಮಂದಿ ಬಂಧಿತರು. ಪಟ್ಟಣದ ಕಲ್ಯಾಣ ಮಂಟಪದ ಹಿಂಬದಿಯಲ್ಲಿ ಬಂಧಿತರು ಜೂಜಾಡುತ್ತಿದ್ದರು. ಈ ವೇಳೆ, ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಬಂಧಿತರಿಂದ 59,220 ರೂ ಹಣ ಸೇರಿದಂತೆ ಇತರ ವಸ್ತುಗಳ ಜಪ್ತಿ ಜಪ್ತಿ ಮಾಡಲಾಗಿದೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು, ಮಾರ್ಚ್...

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...