ಚಿತ್ತಾಪುರದಲ್ಲಿ ಜೂಜಾಟ: ರಾಜಕೀಯ ಮುಖಂಡರು ಸೇರಿ 7 ಮಂದಿ ಅರೆಸ್ಟ್!

Date:

ಚಿತ್ತಾಪುರದಲ್ಲಿ ಜೂಜಾಟ: ರಾಜಕೀಯ ಮುಖಂಡರು ಸೇರಿ 7 ಮಂದಿ ಅರೆಸ್ಟ್!

ಕಲಬುರ್ಗಿ:- ಜಂಜಾಟದಲ್ಲಿ ತೊಡಗಿದ್ದ ರಾಜಕೀಯ ಮುಖಂಡರು ಸೇರಿ 7 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಚಿತ್ತಾಪುರ ಪಟ್ಟಣದಲ್ಲಿ ಜರುಗಿದೆ

ಶಿವರುದ್ರಪ್ಪ, ಜಗನಗೌಡ (ಕಾಂಗ್ರೆಸ್ ಮುಖಂಡ), ಶರಣಗೌಡ ( ಬಿಜೆಪಿ ಮುಖಂಡ), ಸೇರಿ ಏಳು ಮಂದಿ ಬಂಧಿತರು. ಪಟ್ಟಣದ ಕಲ್ಯಾಣ ಮಂಟಪದ ಹಿಂಬದಿಯಲ್ಲಿ ಬಂಧಿತರು ಜೂಜಾಡುತ್ತಿದ್ದರು. ಈ ವೇಳೆ, ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಬಂಧಿತರಿಂದ 59,220 ರೂ ಹಣ ಸೇರಿದಂತೆ ಇತರ ವಸ್ತುಗಳ ಜಪ್ತಿ ಜಪ್ತಿ ಮಾಡಲಾಗಿದೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಮಂಗಳೂರು:...

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...