ಚಿದಂಬರಂ ಜೈಲಿನಿಂದ ಹೊರ ಬಂದ ಕೂಡಲೇ ಧನ್ಯವಾದ ಹೇಳಲು ಕರೆ ಮಾಡಿದ್ದು ಇವರಿಗೆ ?

Date:

ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನು ಐಎನ್‌ಎಕ್ಸ್ ಮೀಡಿಯಾ ಕಂಪೆನಿಗೆ ವಿದೇಶಿ ಬಂಡವಾಳ ಹೂಡಿಕೆಗೆ ಅಕ್ರಮವಾಗಿ ಸಹಕರಿಸಿದ್ದ ಆರೋಪದಡಿ ಇಡಿ ವಿಚಾರಣೆ ನೆಡೆಸಿ ತಿಹಾರ್ ಜೈಲಿನಲ್ಲಿಟ್ಟಿದ್ದರು ಆದರೆ ಅವರು ಮಧ್ಯದಲ್ಲಿ ಜಾಮೀನಿಗೆ ಕೂಡ ಪ್ರಯತ್ನಿಸಿದರು ಆದರೆ ಯಾವುದೇ ಜಮೀನುಗಳು ಸಿಕ್ಕಿರಲಿಲ್ಲ ಇದೀಗ ಚಿದಂಬರಂ ಅವರು  ಬಿಡುಗಡೆಯಾಗಿ ಹೊರಬಂದಿದ್ದಾರೆ ಅವರು ಹೊರಬಂದ ಕೂಡಲೇ ಮೊದಲು  ಫೋನ್ ಕರೆ ಮಾಡಿದ್ದು ಯಾರಿಗೆ ಎನ್ನುವುದು ಕೌತುಕದ ಸಂಗತಿಯಾಗಿತ್ತು.

ಕಾಂಗ್ರೆಸ್ ಪಕ್ಷದ ನಾಯಕರೂ ವಕೀಲಿ ವೃತ್ತಿಯ ಸಹಪಾಠಿಗಳೂ ಆಗಿದ್ದು ಈ ಪ್ರಕರಣದಲ್ಲಿ ಜೈಲಿನಿಂದ ಹೊರಬರಲು ಶ್ರಮಿಸಿದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಸಿಂಘ್ವಿ ಅವರಿಗೆ ಚಿದಂಬರಂ ಮೊದಲು ಕರೆ ಮಾಡಿ ಧನ್ಯವಾದ ಅರ್ಪಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್...

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು!

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು! ಕಿವಿ...