ಚಿರಂಜೀವಿ ಜಗನ್ ಬೇಟಿಗೆ ಕಾರಣ ಏನು ? ಆಂಧ್ರಾ ರಾಜಕೀಯ ವಲಯದ ಪ್ರಶ್ನೆ ?

Date:

ಚಿರಂಜೀವಿ ತಮ್ಮ ಪತ್ನಿ ಜೊತೆಗೆ ಅಮರಾವತಿಯ ಜಗನ್ ಮೋಹನ್ ರೆಡ್ಡಿಯ ತಾಡಪಲ್ಲಿಯ ನಿವಾಸದಲ್ಲಿ ಭೇಟಿ ಮಾಡಿ ಒಂದು ಗಂಟೆಗೂ ಹೆಚ್ಚು ಕಾಲ ರಾಜಕೀಯ ಹಾಗೂ ಸಿನಿಮಾರಂಗದ ಬಗ್ಗೆ ಸಮಾಲೋಚನೆ ನಡೆಸಿರುವುದರಿಂದ ಚಿರು ರಾಜಕೀಯಕ್ಕೆ ಮರು ಎಂಟ್ರಿ ಆಗಲಿದ್ದಾರೆಯೇ ಎಂದು ಅವರ ಅಭಿಮಾನಿಗಳೇ ಮಾತನಾಡಿಕೊಳ್ಳುತ್ತಿದ್ದಾರೆ.

 ರಾಜಕೀಯದಿಂದ ದೂರ ಉಳಿದಿದ್ದ ಮೆಗಾಸ್ಟಾರ್ ಈಗ ಆಂಧ್ರದ ಮುಖ್ಯಮಂತ್ರಿ ಜಗನ್ಮೋಹನ್‍ರೆಡ್ಡಿ ಅವರನ್ನು ಭೇಟಿ ಆಗಿರುವುದರಿಂದ ಚಿರಂಜೀವಿ ಮತ್ತೆ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗುತ್ತಾರೆಯೇ ಎಂಬ ಅನುಮಾನಗಳು ದಟ್ಟವಾಗಿದೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...