ಚಿರತೆ ಸಾಯಿಸಲು ಅಮಾನವೀಯ ದಾರಿ ಹಿಡಿದ ಜನ. ಸುದ್ದಿ ಓದಿ.

Date:

ಚಿರತೆ ಹಾವಳಿಯಿಂದ ತಪ್ಪಿಸಿಕೊಳ್ಳಲು ಅರಣ್ಯ ಪ್ರದೇಶದ ಸಮೀಪ ಇರುವ ಗ್ರಾಮದ ಕೆಲ ಜನ ಚಿರತೆಯನ್ನು ಕೊಂದಿದ್ದಾರೆ. ಹೌದು ಚಿರತೆಗಳನ್ನು ಕೊಲ್ಲಲು ಇವರು ಉಪಯೋಗಿಸಿರುವ ಮಾರ್ಗ ಅತ್ಯಂತ ಅಮಾನವೀಯ ಮತ್ತು ಕಾನೂನು ಬಾಹಿರವಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದ ಇಬ್ಬರು ಈ ಕೆಲಸವನ್ನು ಮಾಡಿದ್ದು ಚಿರತೆಗಳನ್ನು ಕೊಲ್ಲಲು ವಿಷ ಹಾಕಿದ್ದಾರೆ.

ಹೌದು ನಿರಂತರ ಚಿರತೆ ಹಾವಳಿಯಿಂದ ಬೇಸತ್ತಿದ್ದ ಇವರು ಸತ್ತು ಬಿದ್ದಿದ್ದ ನಾಯಿಯ ಮಾಂಸಕ್ಕೆ ವಿಷವನ್ನು ಹಾಕಿ ಇಟ್ಟಿದ್ದಾರೆ. ಇದನ್ನು ಸೇವಿಸಿದ 10 ವರ್ಷದ ಹೆಣ್ಣು ಚಿರತೆ ಮತ್ತು 8 ತಿಂಗಳ ಎರಡು ಚಿರತೆಗಳು ಸಾವನ್ನಪ್ಪಿವೆ. ಇನ್ನು ಚಿರತೆಗಳಿಗೆ ವಿಷ ಹಾಕಿದ ಇಬ್ಬರ ಮೇಲೆ ಈಗಾಗಲೇ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಅವರಿಬ್ಬರೂ ಗ್ರಾಮದಿಂದ ಕಣ್ಮರೆ ಆಗಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...