ಚುನಾವಣಾ ಕಣಕ್ಕೆ ಇಳಿದೇ ಬಿಟ್ಟರು ವರ್ಲ್ಡ್​​ಕಪ್ ಹೀರೋ.! ಗಂಭೀರ್​ಗೆ ಟಿಕೆಟ್​.. ಯಾವಕ್ಷೇತ್ರ ಗೊತ್ತಾ?

Date:

ಟೀಮ್​ಇಂಡಿಯಾದ ಮಾಜಿ ಓಪನರ್… ವರ್ಲ್ಡ್​​ಕಪ್ ಹೀರೋ ಗೌತಮ್​ ಗಂಭೀರ್​ ಬಿಜೆಪಿ ಸೇರ್ಪಡೆಗೊಂಡಿದ್ದು ಪ್ರತಿಯೊಬ್ಬರಿಗೂ ಗೊತ್ತಿದೆ. ಈಗ ಗೌತಿಗೆ ಬಿಜೆಪಿ ಟಿಕೆಟ್​ ಕೂಡ ಸಿಕ್ಕಿದೆ.
ಭಾರತ ತಂಡದ ನಂಬಿಕಸ್ತ ಬ್ಯಾಟ್ಸ್​ಮನ್ ಆಗಿ 2004ರಿಂದ 2016ರ ತನವೂ ಆಧಾರವಾಗಿದ್ದರು. 2003ರಿಂದ 2016ರವರೆಗೆ ಟೆಸ್ಟ್, 2003ರಿಂದ 22013ರವರೆಗೆ ಏಕದಿನ ಕ್ರಿಕೆಟ್​ ಅನ್ನು ಭಾರತದ ಪರವಾಗಿ ಆಡಿದ್ದಾರೆ. 2010ರ ಅವಧಿಯಲ್ಲಿ 6 ಮ್ಯಾಚ್​ಗಳಲ್ಲಿ ನಾಯಕತ್ವವಹಿಸಿಕೊಂಡಿದ್ದರು. ಆ 6 ಮ್ಯಾಚ್​ಗಳಲ್ಲೂ ಭಾರತ ಗೆದ್ದಿತ್ತು. ನ್ಯೂಜಿಲೆಂಡ್ ವಿರುದ್ಧ ಸರಣಿ ಗೆದ್ದಿದ್ದರು. ಮುಖ್ಯವಾಗಿ 2011ರ ವಿಶ್ವಕಪ್ ಫೈನಲ್​ನಲ್ಲಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಫೈನಲ್ ಪಂದ್ಯದಲ್ಲಿ 97ರನ್​ಗಳಿಸಿ ಗೆಲುವಿನ ಸಾರಥಿ ಆಗಿದ್ದರು.
ನಂತರ ಟೀಮ್ ಇಂಡಿಯಾದಿಂದ ಅವಕಾಶ ವಂಚಿತರಾದ ಗೌತಿ. ಅಂತರಾಷ್ಟ್ರೀಯ ಕ್ರಿಕೆಟ್​ಗೆ ಗುಡ್​ಬೈ ಹೇಳಿದ್ದರು. ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಅವರಿಗೆ ಬಿಜೆಪಿ ಪೂರ್ವ ದೆಹಲಿಯಿಂದ ಟಿಕೆಟ್​ ನೀಡಿದೆ. ಗೌತಿ ರಾಜಕೀಯ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...