ಚುನಾವಣೆಯಲ್ಲಿ ಅಕ್ರಮ ನಡಿತಿರೋದು ನಿಜ: ಸಚಿವ ರಾಮಲಿಂಗಾರೆಡ್ಡಿ! 

Date:

ಚುನಾವಣೆಯಲ್ಲಿ ಅಕ್ರಮ ನಡಿತಿರೋದು ನಿಜ: ಸಚಿವ ರಾಮಲಿಂಗಾರೆಡ್ಡಿ!

 

ಬೆಂಗಳೂರು:- ಚುನಾವಣೆಯಲ್ಲಿ ಅಕ್ರಮ ನಡಿತಿರೋದು ನಿಜ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

 

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಇದು 2011ರಿಂದಲೂ ನಡೆಯುತ್ತಿರುವ ಅಕ್ರಮ ಎಂದು ಹೇಳಿದ್ದಾರೆ. ಜರ್ಮನಿ, ಜಪಾನ್ ದೇಶದಲ್ಲಿ ಇವಿಎಂ ಮಿಷನ್‌ಗಳನ್ನು ತಯಾರು ಮಾಡುತ್ತಾರೆ. ಆದರೆ ಅಲ್ಲೇ ಇದನ್ನ ಬಳಕೆ ಮಾಡಲ್ಲ. ಹಾಗೆಯೇ ಅಮೆರಿಕ ಲಂಡನ್ನಲ್ಲೂ ಇವಿಎಂ ಬಳಕೆ ಮಾಡಲ್ಲ. ನಮ್ಮ ದೇಶದಲ್ಲಿ ಇವಿಎಂ ಬಳಕೆಯನ್ನ ನಮ್ಮ ಪಕ್ಷವೇ ಜಾರಿಗೆ ತಂದಿದ್ದು, ಆದರೆ ಅದನ್ನ ಬಿಜೆಪಿಯವರು ಅಕ್ರಮಕ್ಕೆ ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

 

2011ರಿಂದಲೂ ಇವಿಎಂಗಳನ್ನು ದುರ್ಬಳಕೆ ಮಾಡಿಕೊಂಡೇ ಬರುತ್ತಿದ್ದಾರೆ. ಬರೀ ಇವಿಎಂ ಮಾತ್ರವಲ್ಲ ಚುನಾವಣೆ ಅಂದರೆ ಬಿಜೆಪಿಯವರಿಗೆ ಅಕ್ರಮ. ಪ್ರತಿ ಹಂತದಲ್ಲೂ ಅಕ್ರಮ ಮಾಡಿಕೊಂಡು ಬರುತ್ತಿದ್ದಾರೆ ಎಂದರು.

Share post:

Subscribe

spot_imgspot_img

Popular

More like this
Related

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಮಂಗಳೂರು:...

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...