ಚುನಾವಣೆ ! ಈ ಊರಲ್ಲಿ ಇವನೊಬ್ಬನೆ ರಾಜ !?

Date:

 

ಚುನಾವಣಾ ಆಯೋಗವು ಗಿರ್ ಅರಣ್ಯ ಪ್ರದೇಶದಲ್ಲಿ ಏಕೈಕ ಮತದಾರನಿಗಾಗಿ ಮತಗಟ್ಟೆ ಹಾಗೂ ಸಮುದ್ರ ನಡುವೆ ಇರುವ ನಡುಗಡ್ಡೆಯಲ್ಲಿರುವ 40 ಮಂದಿಗಾಗಿ ವಿಶೇಷ ಮತಗಟ್ಟೆಯನ್ನು ಸ್ಥಾಪಿಸಿದ್ದು ವಿಶೇಷ.

ಗಿರ್ ಅರಣ್ಯ ಪ್ರದೇಶದ ಮತಗಟ್ಟೆಯಲ್ಲಿ ಮತದಾನ ಮಾಡಿದ ವ್ಯಕ್ತಿಯ ಹೆಸರು ಭರತ್ ದಾಸ್ ಬಾಪು. ದಟ್ಟಾರಣ್ಯದ ನಡುವೆ ಇರುವ ಪುರಾಣ ಪ್ರಸಿದ್ಧ ಬನೇಜ್ ದೇಗುಲದ ಬಳಿ ಈ ಮತಗಟ್ಟೆ ಸ್ಥಾಪಿಸುವುದು ಕಷ್ಟಕರವಾಗಿತ್ತು.

ಈ ದೇಗುಲದ ಅರ್ಚಕರಾದ 62 ವರ್ಷ ವಯಸ್ಸಿನ ಮಹಾಂತ ಭರತ್ ದಾಸ್ ದರ್ಶನ್ ದಾಸ್ ಅವರು ಈ ದೇಗುಲಕ್ಕೆ ಮಹಾಭಾರತ ಕಾಲದ ನಂಟಿದೆ ಎಂದಿದ್ದಾರೆ. ಈ ಮತಗಟ್ಟೆಯಲ್ಲದೆ ಜಾಮ್ ನಗರದ ಓಖಾ ಕರಾವಳಿಯಿಂದ 30 ಕಿ.ಮೀ ದೂರದ ಸಮುದ್ರ ಮಧ್ಯ ಕಾಣಿಸುವ ಅಜಾದ್ ದ್ವೀಪದಲ್ಲಿ ಮತಗಟ್ಟೆ ಸ್ಥಾಪಿಸಿ, ಅಲ್ಲಿನ 40 ಮತದಾರರಿಗೆ ತಮ್ಮ ಹಕ್ಕು ಚಲಾಯಿಸಲು ಅನುವು ಮಾಡಿಕೊಳ್ಳಲಾಯಿತು.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...