ಮೈಸೂರು: ದಸರಾ ಜಂಬೂ ಸವಾರಿ ಮೆರವಣಿಗೆ ಸಿಎಂ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದ್ದಾರೆ. ಸತತ 4ನೇ ಬಾರಿಗೆ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ‘ಅಭಿಮನ್ಯು’ ಹೊತ್ತು ಸಾಗುತ್ತಿದ್ದು, ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ, ವಿಜಯಾ ಸಾಥ್ ನೀಡುತ್ತಿವೆ. ಅರಮನೆಯಿಂದ ಬನ್ನಿಮಂಟಪದವರೆಗೆ ಈ ಜಂಬೂಸವಾರಿ ಸಾಗಲಿದೆ. ಈ ವೇಳೆ ಜಂಬೂಸವಾರಿಯಲ್ಲಿ 49 ಸ್ತಬ್ಧಚಿತ್ರಗಳು, ವಿವಿಧ ಕಲಾತಂಡಗಳು ಭಾಗಿಯಾಗಿವೆ.
Latest article
ಶಿವಾಜಿನಗರದ BMTC ನಿಲ್ದಾಣದ ಬೀಮ್ ಪಿಲ್ಲರ್ ನಲ್ಲಿ ಬಿರುಕು.. ಜನರಲ್ಲಿ ಆತಂಕ..!
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಶಿವಾಜಿನಗರದ ಬಿಎಂಟಿಸಿ ನಿಲ್ದಾಣದಲ್ಲಿ ಬಿರುಕು ಕಾಣಿಸಿಕೊಂಡಿದೆ. ನಿಲ್ದಾಣದ ಬೀಮ್ ಪಿಲ್ಲರ್ ನಲ್ಲಿ ಕಾಣಿಸಿಕೊಂಡ ಬಿರುಕಿನಿಂದ ಆತಂಕ ಎದುರಾಗಿದೆ.
ಶಿವಾಜಿನಗರದ ಬಸ್ ನಿಲ್ದಾಣ ನಗರದ ಹಳೆಯ ಸಾರ್ವಜನಿಕ ಬಸ್ ನಿಲ್ದಾಣಗಳಲ್ಲೊಂದು....
ಬೆಂಗಳೂರಿನಲ್ಲಿ ಮಳೆ ಆರ್ಭಟ… ಇಪ್ಪತ್ತಕ್ಕೂ ಹೆಚ್ಚು ಕಡೆ ರಸ್ತೆಗಳು ಜಲಾವೃತ!
ಬೆಂಗಳೂರು:- ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ ಹಿನ್ನೆಲೆ ನಗರದ ಇಪ್ಪತ್ತಕ್ಕೂ ಹೆಚ್ಚ ಕಡೆ ರಸ್ತೆಗಳು ಜಲಾವೃತವಾಗಿದೆ. ರಸ್ತೆಗಳ ಜಲಾವೃತದಿಂದ ಮಧ್ಯರಾತ್ರಿವರೆಗೂ ವಾಹನಸವಾರರು ಪರದಾಡಿದ್ದಾರೆ.
ಒಂದು ಕಡೆ ರಸ್ತೆಗಳು ಜಲಾವೃತ ಮತ್ತೊಂದು ಕಡೆ...
ರೇವ್ ಪಾರ್ಟಿ…ತೆಲುಗು ನಟಿ ಹೇಮಾ ಮತ್ತು ಇತರ ನಟಿಯರು ಭಾಗಿ..!
ಬೆಂಗಳೂರು:- ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿಅರ್ ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಮತ್ತು ಇತರ ನಟಿಯರು ಭಾಗಿಯಾಗಿದ್ದರು.
ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ವ್ಯಾಪ್ತಿಯಲ್ಲಿ ಬರುವ ಜಿಅರ್ ಫಾರ್ಮ್ ಹೌಸ್...