ಜಗದೀಶ್ ಶೆಟ್ಟರ್ ಆಟ ‌ಇಲ್ಲಿ ನಡೆಯಲ್ಲ. ಶೆಟ್ಟರ್‌ ಬುಗರಿ ಎಲ್ಲ ಕಡೆ ತಿರುಗುತ್ತೆ ಎಂದಾದರೆ ಅವರೇ ಗೆಲ್ಲಲಿ !? ಸಿದ್ದರಾಮಯ್ಯ ಹೇಳಿಕೆ !

Date:

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ, ಜಗದೀಶ್ ಶೆಟ್ಟರ್ ಆಟ ‌ಇಲ್ಲಿ ನಡೆಯಲ್ಲ. ಶೆಟ್ಟರ್‌ ಬುಗರಿ ಎಲ್ಲ ಕಡೆ ತಿರುಗುತ್ತೆ ಎಂದಾದರೆ ಅವರೇ ಗೆಲ್ಲಲಿ ಎಂದು ಮಾಜಿ  ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.

ಇತ್ತೀಚಿಗೆ ನಿಧನರಾದ ಸಚಿವ ಸಿ.ಎಸ್​. ಶಿವಳ್ಳಿ ಕುಟುಂಬ ಬಂಡಾಯ ಅಭ್ಯರ್ಥಿಗೆ ಹಣ ಕೊಟ್ಟಿದ್ದಾರೆ ಎಂಬ ಬಂಡಾಯ ಅಭ್ಯರ್ಥಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ಶಿವಳ್ಳಿ ಕುಟುಂಬವೇ ಕಷ್ಟದಲ್ಲಿ ಇದೆ, ಈ ಸ್ಥಿತಿಯಲ್ಲಿ ಅವರು ಹೇಗೆ ಬಂಡಾಯ ಅಭ್ಯರ್ಥಿಗೆ ಹಣ ಕೊಡ್ತಾರೆ.ಆರೋಪ ಮಾಡಿದವರ ಮುಖಕ್ಕೆ ಉಗಿಬೇಕಿತ್ತು ಎಂದರು. ಕುಸುಮಾ ಶಿವಳ್ಳಿ ಪರ ಪ್ರಚಾರಕ್ಕೆ ಹೋಗ್ತಿದ್ದೀನಿ. 14, 15, 16 ಹಾಗೂ 17ರಂದು ವಾಸ್ತವ್ಯ ಮಾಡ್ತೇನೆ ಎಂದರು.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...