ಜಗದೀಶ್ ಶೆಟ್ಟರ್ ಆಟ ‌ಇಲ್ಲಿ ನಡೆಯಲ್ಲ. ಶೆಟ್ಟರ್‌ ಬುಗರಿ ಎಲ್ಲ ಕಡೆ ತಿರುಗುತ್ತೆ ಎಂದಾದರೆ ಅವರೇ ಗೆಲ್ಲಲಿ !? ಸಿದ್ದರಾಮಯ್ಯ ಹೇಳಿಕೆ !

Date:

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ, ಜಗದೀಶ್ ಶೆಟ್ಟರ್ ಆಟ ‌ಇಲ್ಲಿ ನಡೆಯಲ್ಲ. ಶೆಟ್ಟರ್‌ ಬುಗರಿ ಎಲ್ಲ ಕಡೆ ತಿರುಗುತ್ತೆ ಎಂದಾದರೆ ಅವರೇ ಗೆಲ್ಲಲಿ ಎಂದು ಮಾಜಿ  ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.

ಇತ್ತೀಚಿಗೆ ನಿಧನರಾದ ಸಚಿವ ಸಿ.ಎಸ್​. ಶಿವಳ್ಳಿ ಕುಟುಂಬ ಬಂಡಾಯ ಅಭ್ಯರ್ಥಿಗೆ ಹಣ ಕೊಟ್ಟಿದ್ದಾರೆ ಎಂಬ ಬಂಡಾಯ ಅಭ್ಯರ್ಥಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ಶಿವಳ್ಳಿ ಕುಟುಂಬವೇ ಕಷ್ಟದಲ್ಲಿ ಇದೆ, ಈ ಸ್ಥಿತಿಯಲ್ಲಿ ಅವರು ಹೇಗೆ ಬಂಡಾಯ ಅಭ್ಯರ್ಥಿಗೆ ಹಣ ಕೊಡ್ತಾರೆ.ಆರೋಪ ಮಾಡಿದವರ ಮುಖಕ್ಕೆ ಉಗಿಬೇಕಿತ್ತು ಎಂದರು. ಕುಸುಮಾ ಶಿವಳ್ಳಿ ಪರ ಪ್ರಚಾರಕ್ಕೆ ಹೋಗ್ತಿದ್ದೀನಿ. 14, 15, 16 ಹಾಗೂ 17ರಂದು ವಾಸ್ತವ್ಯ ಮಾಡ್ತೇನೆ ಎಂದರು.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...