ಜಗದೀಶ್ ಶೆಟ್ಟರ್ ಆಟ ‌ಇಲ್ಲಿ ನಡೆಯಲ್ಲ. ಶೆಟ್ಟರ್‌ ಬುಗರಿ ಎಲ್ಲ ಕಡೆ ತಿರುಗುತ್ತೆ ಎಂದಾದರೆ ಅವರೇ ಗೆಲ್ಲಲಿ !? ಸಿದ್ದರಾಮಯ್ಯ ಹೇಳಿಕೆ !

Date:

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ, ಜಗದೀಶ್ ಶೆಟ್ಟರ್ ಆಟ ‌ಇಲ್ಲಿ ನಡೆಯಲ್ಲ. ಶೆಟ್ಟರ್‌ ಬುಗರಿ ಎಲ್ಲ ಕಡೆ ತಿರುಗುತ್ತೆ ಎಂದಾದರೆ ಅವರೇ ಗೆಲ್ಲಲಿ ಎಂದು ಮಾಜಿ  ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.

ಇತ್ತೀಚಿಗೆ ನಿಧನರಾದ ಸಚಿವ ಸಿ.ಎಸ್​. ಶಿವಳ್ಳಿ ಕುಟುಂಬ ಬಂಡಾಯ ಅಭ್ಯರ್ಥಿಗೆ ಹಣ ಕೊಟ್ಟಿದ್ದಾರೆ ಎಂಬ ಬಂಡಾಯ ಅಭ್ಯರ್ಥಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ಶಿವಳ್ಳಿ ಕುಟುಂಬವೇ ಕಷ್ಟದಲ್ಲಿ ಇದೆ, ಈ ಸ್ಥಿತಿಯಲ್ಲಿ ಅವರು ಹೇಗೆ ಬಂಡಾಯ ಅಭ್ಯರ್ಥಿಗೆ ಹಣ ಕೊಡ್ತಾರೆ.ಆರೋಪ ಮಾಡಿದವರ ಮುಖಕ್ಕೆ ಉಗಿಬೇಕಿತ್ತು ಎಂದರು. ಕುಸುಮಾ ಶಿವಳ್ಳಿ ಪರ ಪ್ರಚಾರಕ್ಕೆ ಹೋಗ್ತಿದ್ದೀನಿ. 14, 15, 16 ಹಾಗೂ 17ರಂದು ವಾಸ್ತವ್ಯ ಮಾಡ್ತೇನೆ ಎಂದರು.

Share post:

Subscribe

spot_imgspot_img

Popular

More like this
Related

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ?

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ? ದೇಹದ ಮೇಲೆ ಹುಟ್ಟುಮಚ್ಚೆಗಳು ಇರುವುದು...

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...