ಜಗ್ಗೇಶ್ ಹಾಗೂ ದರ್ಶನ್ ಅವರ ವಿಚಾರಕ್ಕೆ ಧ್ರುವ ಪ್ರತಿಕ್ರಿಯೆ

Date:

ಕೋಲಾರದಲ್ಲಿ ನಟ ಧ್ರುವ ಸರ್ಜಾ ನಾರಾಯಣಿ ಚಿತ್ರ ಮಂದಿರಕ್ಕೆ ಭೇಟಿ ನೀಡಿದ್ರು ಭೇಟಿ ಬಳಿಕ ಪ್ರತಿಕ್ರಿಯೆ ನೀಡಿದ ಧ್ರುವ ಸರ್ಜಾ
ರಾಜ್ಯದ ಎಲ್ಲಾ ಚಿತ್ರ ಮಂದಿರಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಭಿಮಾನಿಗಳನ್ನು ಕಂಡು ಸಂತಸವಾಯ್ತು.

ಬೇರೆ ಭಾಷೆಯ ನಟರ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸುವ ಕೋಲಾರದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೂರು ವರ್ಷಗಳ ಬಳಿಕ ನನ್ನ ಫಿಲ್ಮ್ ಬಂದಿದೆ ಕೊರೊನಾ ಸಮಯದಲ್ಲೂ ಸಿನಿಮಾ ನೋಡ್ತಿರೋದು ಖುಷಿ ಕೊಟ್ಟಿದೆ.ಪ್ಯಾನ್ ಇಂಡಿಯಾದ ಮೊದಲು ಸಿನಿಮಾ ನನದು,‌ ಜನ ಸ್ವೀಕರಿಸಿದ್ದಾರೆ ಎಂದರು ಹಾಗು ಜಗ್ಗೇಶ್ ಹಾಗು ದರ್ಶನ್ ಆಡಿಯೋ ವಿಚಾರದ ಬಗ್ಗೆ ಕೇಳಿದ್ದಕ್ಕೆ
ಜಗ್ಗೇಶ್ ಹಾಗೂ ದರ್ಶನ್ ಅವರ ವಿಚಾರ ನಾನು ಮಾತನಾಡೋದಿಲ್ಲ ಎಂದು ದ್ರುವ ಪ್ರತಿಕ್ರಿಯೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಜೀವ ದಹನ

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ...

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...