ಜನ ಮತ್ತೊಮ್ಮೆ ಸಮಾಜಸೇವೆ ಮಾಡಲು ಆಶೀರ್ವಾದ ಮಾಡಿದ್ದಾರೆ: ಯದುವೀರ್

Date:

ಮೈಸೂರು: ಜನ ಮತ್ತೊಮ್ಮೆ ಸಮಾಜಸೇವೆ ಮಾಡಲು ಆಶೀರ್ವಾದ ಮಾಡಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ ಎಂದು ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನ ಮತ್ತೊಮ್ಮೆ ಸಮಾಜಸೇವೆ ಮಾಡಲು ಆಶೀರ್ವಾದ ಮಾಡಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ. ಜನರ ನಿರೀಕ್ಷೆಯಂತೆ ಕೆಲಸ ಮಾಡುತ್ತೇವೆ.


ದೇಶ ಮತ್ತು ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟಕ್ಕೂ ಮುನ್ನ ಬಿಜೆಪಿಗೆ ಮುನ್ನಡೆ ಸಿಕ್ಕಿರುವುದು ಖುಷಿ ವಿಚಾರ ಎಂದು ಹೇಳಿದರು. ಕೇಂದ್ರದಲ್ಲಿ ಸಚಿವ ಸ್ಥಾನ ಸಿಗುವ ವಿಚಾರವಾಗಿ ಮಾತನಾಡಿ, ಸದ್ಯ ಈ ಬಗ್ಗೆ ಯಾವುದೇ ಚಿಂತನೆ ಇಲ್ಲ. ನನ್ನ ಮೊದಲ ಆದ್ಯತೆ ಜನಪರ ಕೆಲಸ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಳ – ಅಶ್ವಿನಿ ವೈಷ್ಣವ್

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು...