ಜಾತಿ ನಿಂದನೆ ಮಾಡಿದರೆ ಕೇಸ್ ಹಾಕಿದ ಕೂಡಲೇ ಅರೆಸ್ಟ್..!

Date:

ಸುಪ್ರೀಂ ಕೋರ್ಟ್ ನೀಡಿರುವ ಹೊಸ ತೀರ್ಪು ಮತ್ತು ಮಾಡಿರುವ ಹೊಸ ತಿದ್ದುಪಡಿಯ ಅಡಿಯಲ್ಲಿ ಇದೀಗ ಅಟ್ರಾಸಿಟಿ ಕಾಯ್ದೆಗೆ ಆನೆ ಬಲ ಬಂದಂತಾಗಿದೆ. ಹೌದು ಎಸ್ಸಿ ಮತ್ತು ಎಸ್ಟಿ ಜಾತಿಯ ಜನರನ್ನು ನಿಂದಿಸಿದರೆ ಈ ಹಿಂದೆ ಅಟ್ರಾಸಿಟಿ ಕಾಯಿದೆಯಡಿ ದೂರು ದಾಖಲಿಸಲು ಅನುಮತಿ ಇತ್ತು.

ಇನ್ನು ಇದೀಗ ಈ ಕಾಯ್ದೆಗೆ ಮತ್ತಷ್ಟು ಬಲವನ್ನು ಸುಪ್ರೀಂ ಕೋರ್ಟ್ ತುಂಬಿದ್ದು ಅಟ್ರಾಸಿಟಿ ಕಾಯ್ದೆಯಡಿ ಜಾತಿ ನಿಂದನೆ ಮಾಡಿದ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ ತಕ್ಷಣವೇ ಆ ವ್ಯಕ್ತಿಯನ್ನು ಸ್ಥಳದಲ್ಲೇ ಬಂಧಿಸುವ ತಿದ್ದುಪಡಿಯನ್ನು ಮಾಡಿದೆ. ಅಂದರೆ ಯಾರಾದರೂ ಎಸ್ಸಿ ಮತ್ತು ಎಸ್ಟಿ ಜಾತಿಯ ಜನರನ್ನು ನಿಂದಿಸಿದರೆ , ನಿಂದನೆಗೊಳಗಾದ ಜನ ಅಟ್ರಾಸಿಟಿ ಕಾಯ್ದೆಯಡಿ ದೂರು ದಾಖಲಿಸಿದರೆ ನಿಂದನೆ ಮಾಡಿದ ವ್ಯಕ್ತಿಯನ್ನು ಸ್ಥಳದಲ್ಲಿಯೇ ಪೊಲೀಸರು ಬಂಧಿಸಲಿದ್ದಾರೆ.

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...