ಜಾಮೀನು ಸಿಕ್ರು ರೇವಣ್ಣನಿಗೆ ಕಾನೂನು ಕಂಟಕ !

Date:

ಬೆಂಗಳೂರು: ಶಾಸಕ ಎಚ್ಡಿ ರೇವಣ್ಣ ವಿರುದ್ಧದ ಕಿಡ್ನಾಪ್ ಕೇಸ್ ಗೆ ಸಂಬಂಧಿಸಿದಂತೆ ಜಾಮೀನು ಸಿಕ್ರು ರೇವಣ್ಣನಿಗೆ ಕಾನೂನು ಕಂಟಕ ತಪ್ಪೊದಿಲ್ಲ. ರೇವಣ್ಣ ವಿರುದ್ಧ ಮತ್ತೆ ಎಸ್‌ಐಟಿ ಅಧಿಕಾರಿಗಳು ಆಕ್ಟಿವ್ ಆಗಿದ್ದು, ಜಾಮೀನು ರದ್ದು ಕೋರಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.
ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ. ಈಗಾಗಲೇ ತನಿಖಾ ಹಂತದಲ್ಲಿ SIT ಸಾಕಷ್ಟು ಎವಿಡೆನ್ಸ್ ಕಲೆಕ್ಟ್ ಮಾಡಿದೆ. ಮತ್ತೊಮ್ಮೆ ವಶಕ್ಕೆ ಪಡೆದು ಎರಡನೇ ಆರೋಪಿ ಸತೀಶ್ ಬಾಬು ತೀವ್ರ ವಿಚಾರಣೆ ಮಾಡಲಾಗುತ್ತಿದೆ.
ಮಹಿಳೆಯನ್ನು ಕರೆದುಕೊಂಡು ಹೋಗಿರೋ ಮೇಲ್ನೋಟಕ್ಕೆ ಪತ್ತೆಯಾಗಿದೆ. ಈ ವಿಚಾರವಾಗಿ ಒಂದಿಷ್ಟು ಮಾಹಿತಿಯನ್ನು ಸತೀಶ್ ಬಾಬು ಬಾಯಿ ಬಿಟ್ಟಿದ್ದಾನೆ.ರೇವಣ್ಣನ ವಿರುದ್ಧ ಸಾಕ್ಷಿ ಕಲೆ ಹಾಕಲು ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಸಂತ್ರಸ್ತೆ ವಿಡಿಯೋ ಬಗ್ಗೆಯೋ ಸತ್ಯಾಸತ್ಯತೆ
ಪರಿಶೀಲನೆ ಮಾಡಲಿದೆ.
ಎಲ್ಲಾ ಅಂಶಗಳನ್ನು ಮುಂದಿಟ್ಟಕೊಂಡು ಎಸ್‌ಐಟಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದೆ. ಕೆಳ ನ್ಯಾಯಾಲಯ ನೀಡಿದ ಜಾಮೀನು ರದ್ದುಪಡೆಸುವಂತೆ ಮೇಲ್ಮೈವಿ ಸಲ್ಲಿಸುವ ಸಾಧ್ಯತೆ ಇದೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...