ಜಾರಕಿಹೊಳಿ ಸಿಡಿ ಹಿಂದೆ ಕನಕಪುರದ ಕೈವಾಡ!?

Date:

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿಡಿಯೋ ಲೀಕ್ ಆದಾಗಿನಿಂದ ರಾಜ್ಯ ರಾಜಕೀಯ ಅಲ್ಲೋಲ ಕಲ್ಲೋಲವಾಗಿದೆ. ಬಿಜೆಪಿಯ ಕೆಲ ಶಾಸಕರು ರಮೇಶ್ ಜಾರಕಿಹೊಳಿ ಅವರ ಪರ ಬ್ಯಾಟಿಂಗ್ ಮಾಡುತ್ತಿದ್ದರೆ ವಿರೋಧ ಪಕ್ಷಗಳು ಸಿಕ್ಕಿದ್ದೇ ಚಾನ್ಸ್ ಎನ್ನುತ್ತಾ ಬಿಜೆಪಿ ವಿರುದ್ಧ ಸಾಲು ಸಾಲು ಹೇಳಿಕೆಗಳನ್ನು ನೀಡತೊಡಗಿವೆ.

 

 

ಇದೀಗ ಈ ವಿವಾದದ ಕುರಿತು ಸಿಪಿ ಯೋಗೇಶ್ವರ್ ಅವರು ಮಾತನಾಡಿದ್ದಾರೆ. ಹೌದು ರಮೇಶ್ ಜಾರಕಿಹೊಳಿ ಅವರ ಸಿಡಿ ಹಿಂದಿನ ಕೈವಾಡ ಯಾರದ್ದು ಎಂಬುದನ್ನು ಸಿಪಿ ಯೋಗೀಶ್ವರ್ ಅವರು ತಿಳಿಸಿದ್ದಾರೆ. ಸಿಡಿ ಹಿಂದೆ ಇರುವುದು ಬೇರೆ ಯಾರೂ ಅಲ್ಲ ಕನಕಪುರ ಮತ್ತು ಬೆಳಗಾವಿಯವರು ಎಂದು ಸ್ಫೋಟಕ ಹೇಳಿಕೆಯನ್ನು ಸಿಪಿ ಯೋಗೀಶ್ವರ್ ಅವರು ನೀಡಿದ್ದಾರೆ.

 

.

.ಹೌದು ಸಿಡಿ ಬಿಡುಗಡೆ ಹಿಂದೆ ಕನಕಪುರ ಮತ್ತು ಬೆಳಗಾವಿಯವರ ಕೈವಾಡ ಇದೆ ಎಂದು ಹೇಳುವುದರ ಮೂಲಕ ಇದೀಗ ವಿವಾದ ದೊಡ್ಡಮಟ್ಟಕ್ಕೆ ಹೋಗುವಂತೆ ಸಿಪಿ ಯೋಗೇಶ್ವರ್ ಅವರು ಮಾಡಿದ್ದಾರೆ. ಸಿಪಿ ಯೋಗೇಶ್ವರ್ ಅವರು ಹೇಳಿದ ಪ್ರಕಾರ ಸಿಡಿ ಹಿಂದೆ ಇರುವ ಆ ಕನಕಪುರ ಮತ್ತು ಬೆಳಗಾವಿಯವರು ಯಾರು ಎಂಬ ಚರ್ಚೆಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿವೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...