ಜಾರಕಿಹೊಳಿ ಸಿಡಿ ಹಿಂದೆ ಕನಕಪುರದ ಕೈವಾಡ!?

Date:

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿಡಿಯೋ ಲೀಕ್ ಆದಾಗಿನಿಂದ ರಾಜ್ಯ ರಾಜಕೀಯ ಅಲ್ಲೋಲ ಕಲ್ಲೋಲವಾಗಿದೆ. ಬಿಜೆಪಿಯ ಕೆಲ ಶಾಸಕರು ರಮೇಶ್ ಜಾರಕಿಹೊಳಿ ಅವರ ಪರ ಬ್ಯಾಟಿಂಗ್ ಮಾಡುತ್ತಿದ್ದರೆ ವಿರೋಧ ಪಕ್ಷಗಳು ಸಿಕ್ಕಿದ್ದೇ ಚಾನ್ಸ್ ಎನ್ನುತ್ತಾ ಬಿಜೆಪಿ ವಿರುದ್ಧ ಸಾಲು ಸಾಲು ಹೇಳಿಕೆಗಳನ್ನು ನೀಡತೊಡಗಿವೆ.

 

 

ಇದೀಗ ಈ ವಿವಾದದ ಕುರಿತು ಸಿಪಿ ಯೋಗೇಶ್ವರ್ ಅವರು ಮಾತನಾಡಿದ್ದಾರೆ. ಹೌದು ರಮೇಶ್ ಜಾರಕಿಹೊಳಿ ಅವರ ಸಿಡಿ ಹಿಂದಿನ ಕೈವಾಡ ಯಾರದ್ದು ಎಂಬುದನ್ನು ಸಿಪಿ ಯೋಗೀಶ್ವರ್ ಅವರು ತಿಳಿಸಿದ್ದಾರೆ. ಸಿಡಿ ಹಿಂದೆ ಇರುವುದು ಬೇರೆ ಯಾರೂ ಅಲ್ಲ ಕನಕಪುರ ಮತ್ತು ಬೆಳಗಾವಿಯವರು ಎಂದು ಸ್ಫೋಟಕ ಹೇಳಿಕೆಯನ್ನು ಸಿಪಿ ಯೋಗೀಶ್ವರ್ ಅವರು ನೀಡಿದ್ದಾರೆ.

 

.

.ಹೌದು ಸಿಡಿ ಬಿಡುಗಡೆ ಹಿಂದೆ ಕನಕಪುರ ಮತ್ತು ಬೆಳಗಾವಿಯವರ ಕೈವಾಡ ಇದೆ ಎಂದು ಹೇಳುವುದರ ಮೂಲಕ ಇದೀಗ ವಿವಾದ ದೊಡ್ಡಮಟ್ಟಕ್ಕೆ ಹೋಗುವಂತೆ ಸಿಪಿ ಯೋಗೇಶ್ವರ್ ಅವರು ಮಾಡಿದ್ದಾರೆ. ಸಿಪಿ ಯೋಗೇಶ್ವರ್ ಅವರು ಹೇಳಿದ ಪ್ರಕಾರ ಸಿಡಿ ಹಿಂದೆ ಇರುವ ಆ ಕನಕಪುರ ಮತ್ತು ಬೆಳಗಾವಿಯವರು ಯಾರು ಎಂಬ ಚರ್ಚೆಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿವೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...