No menu items!
10.2 C
Munich
Tuesday, April 21, 2026

ಜಿಂದಾಲ್‌ನಿಂದ ಮಾಜಿ ಸಿಎಂ ಬಿಎಸ್‌ವೈ 20 ಕೋಟಿ ಚೆಕ್‌‌ ಪಡೆದಿದ್ರು ಎಂದ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ! ನಿಜಾನಾ ?

Must read

ಇಂದು ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಜಿಂದಾಲ್ ವಿಚಾರದಲ್ಲಿ ಯಡಿಯೂರಪ್ಪನವರು 20 ಕೋಟಿ ಚೆಕ್ ಪಡೆದಿರುವುದನ್ನು ರಿಲೀಸ್ ಮಾಡಿದ್ದು ನಾನೇ ಆದರೆ ಇವತ್ತು ಅವರೇ ರಸ್ತೆಗಿಳಿದು ಇದರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ನಾನು ಅವರಿಗೆ ಈ ವಿಚಾರದ ಬಗ್ಗೆ ಚರ್ಚೆ ಮಾಡೋಣ ಬನ್ನಿ ಎಂದಿದ್ದೆ, ಆದರೆ ಅವರು ಬಂದಿಲ್ಲ ಎಂದು ಇಗ್ಗಲೂರು ಬ್ಯಾರೇಜ್ ಬಳಿ ಸಿಎಂ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದರು.

ಇದೇ ವೇಳೆ ಅವರು ಮಾತನಾಡುತ್ತ ಕಳೆದ ಒಂದು ವರ್ಷದಿಂದ ಚುನಾವಣೆಗಳು ಮತ್ತು ಬೇರೆ ಕಾರಣಗಳಿಂದಾಗಿ ಚನ್ನಪಟ್ಟಣಕ್ಕೆ ಬರಲಾಗಿಲ್ಲ.ಆದರೆ ಕ್ಷೇತ್ರದ ಅಭಿವೃದ್ಧಿ ಬಗ್ಗೆ ನನಗೆ ಗಮನವಿದೆ ಎಂದು ಹೇಳಿದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article