ಜೆಡಿಎಸ್ ನಮ್ಮೊಂದಿಗೆ ಕೈ ಜೋಡಿಸಿರುವುದು ಶಕ್ತಿ ಬಂದಂತಾಗಿದೆ: ಬಿ. ವೈ. ರಾಘವೇಂದ್ರ

Date:

ಶಿವಮೊಗ್ಗ: ಈ ಬಾರಿ ಜೆಡಿಎಸ್ ನಮ್ಮೊಂದಿಗೆ ಕೈ ಜೋಡಿಸಿರುವುದು ನೂರಕ್ಕೆ ನೂರು ನಮಗೆ ಶಕ್ತಿ ಬಂದಂತಾಗಿದೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಮೊದಲನೇ ಲೋಕಸಭಾ ಚುನಾವಣೆಯಲ್ಲಿ 50 ಸಾವಿರ, ಎರಡನೇ ಚುನಾವಣೆಯಲ್ಲಿ 70 ಸಾವಿರ, ಮೂರನೇ ಚುನಾವಣೆಯಲ್ಲಿ 2 ಲಕ್ಷದ 35 ಸಾವಿರ ಮತಗಳ ಅಂತರದಿಂದ ಜನ ಆಶೀರ್ವಾದ ಮಾಡಿದ್ದಾರೆ. ಪ್ರತಿ ಚುನಾವಣೆಯಲ್ಲಿಯೂ ಮತದಾರರ ವಿಶ್ವಾಸ ಹೆಚ್ಚಾಗುತ್ತಿದೆ. ಈ ಕಳೆದ ಬಾರಿ ಕೊಟ್ಟ ಲೀಡ್ ಮೀರಿ ಹೆಚ್ಚು ಮತಗಳ ಅಂತರದಿಂದ ಈ ಬಾರಿ ಗೆಲ್ಲಿಸುತ್ತಾರೆ ಎಂಬ ವಿಶ್ವಾಸ ಇದೆ. ಈ ಬಾರಿ ಜೆಡಿಎಸ್ ನಮ್ಮೊಂದಿಗೆ ಕೈ ಜೋಡಿಸಿರುವುದು ನೂರಕ್ಕೆ ನೂರು ನಮಗೆ ಶಕ್ತಿ ಬಂದಂತಾಗಿದೆ ಎಂದರು.

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...