ಜೆಡಿಎಸ್ ಮುಖಂಡನಿಂದಲೇ ಹೆಚ್. ವಿಶ್ವನಾಥ್ ಕುಟುಂಬಕ್ಕೆ ಜೀವ ಬೆದರಿಕೆ!

Date:

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಒಡ್ಡಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಕಿತ್ತಾಟ ನಡೆಯುತ್ತಿದೆ.

ಹೆಚ್. ವಿಶ್ವನಾಥ್ ಕುಟುಂಬವನ್ನು ಕೊಲೆ ಮಾಡುತ್ತೇನೆ ಎಂದು ವಿಶ್ವನಾಥ್ ವಿರುದ್ಧ ಜೆಡಿಎಸ್ ತಾಲೂಕು ಕಾರ್ಯದರ್ಶಿ ಅರುಣ್ ಕುಮಾರಸ್ವಾಮಿ ಎಂಬುವರು ಕಮೆಂಟ್ ಮಾಡಿದ್ದಾರೆ. ಸಚಿವ ಜಿ.ಟಿ. ದೇವೇಗೌಡ ಬೆಂಬಲಿಗರಾದ ಹುಣಸೂರು ಕಸಬಾ ಹೋಬಳಿ ಜೆಡಿಎಸ್ ಘಟಕದ ಅಧ್ಯಕ್ಷ ಪ್ರದೀಪ್ ಒಕ್ಕಲಿಗ ಮತ್ತು ಅರುಣ್ ಕುಮಾರ್ ನಡುವೆ ನಡೆದ ಜಗಳದಲ್ಲಿ ಫೇಸ್ ಬುಕ್ ಚರ್ಚೆ ನಡೆದಿದ್ದು, ಕೆಲ ಹೊತ್ತಿನ ನಂತರ ಕಮೆಂಟ್ಸ್ ನ್ನು ಡಿಲೀಟ್ ಮಾಡಲಾಗಿದ್ದು, ಕಾರ್ಯಕರ್ತರ ನಡುವಿನ ಟಾಕ್ ವಾರ್ ಮುಂದುವರೆದಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...