ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆ ಚುನಾವಣೆ ಮುಖಾಂತರ ನಡೆಯಲಿದೆ !

Date:

ರಾಮನಗರ: ಕುಮಾರಸ್ವಾಮಿ ಕೇಂದ್ರ ಮಂತ್ರಿ ಬಳಿಕ ರಾಜ್ಯಾಧ್ಯಕ್ಷ ಚರ್ಚೆ ನಡೀತಿದೆ. ಪಕ್ಷದ ನಿರ್ಣಯ ತೆಗೆದುಕೊಳ್ಳವ ನಿಟ್ಟಿನಲ್ಲಿ ತೀರ್ಮಾನ ಮಾಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಈ ಬಾರಿ ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆ ಚುನಾವಣೆ ಮುಖಾಂತರ ನಡೆಯಲಿದೆ. ಈ ಹಿಂದೆ ಆದಂತಹ ಗೊಂದಲ ಆಗಬಾರ್ದು ಅಂತ ಮುಖಂಡರು ನಿಶ್ಚಯ ಮಾಡಿದ್ದಾರೆ. ಹಾಗಾಗಿ ಪಕ್ಷವನ್ನು ಮುನ್ನೆಡಿಸುವ ನಿಟ್ಟಿನಲ್ಲಿ ಅರ್ಹ ಅಭ್ಯರ್ಥಿ ಅಧ್ಯಕ್ಷ ರಾಗಲಿದ್ದಾರೆ ಎಂದು ಹೇಳಿದರು.
ಇನ್ನೂ 2018‌ರ‌ಸಂದರ್ಭದಲ್ಲಿ ಸಿದ್ರಾಮಯ್ಯ ನಗರ ನಮ್ಮಪ್ಪನಾಣೆ ಕುಮಾರಸ್ವಾಮಿ ಸಿ ಎಂ ಆಗಲ್ಲ ಅಂದಿದ್ರು. ಫಲಿತಾಂಶ ಬಂದ‌ ನಂತರ ಡಿಕೆ ಶಿವಕುಮಾರ್ ,‌ಸಿದ್ರಾಮಯ್ಯ ಮನೆ ಬಾಗಿಲಿಗೆ ಬಂದಿದ್ರು, ಪಾಪಾ ಸಿದ್ರಾಮಯ್ಯ ಕೂಡ ಒಪ್ಪಿಕೊಂಡಿದ್ರು. ಯಾವಾಗ ಅವರು ಕುಮಾರಸ್ವಾಮಿ ಸಿ ಎಂ ಆಗಲ್ಲ ಅಂತಾರೋ ಅವಾಗಲೇ ಅವರು‌ ಸಿ ಎಂ ಆಗ್ತಾರೆ. ಯಾಕಂದ್ರೆ ಅವರ ಬಾಯಲ್ಲಿ ಕರಿ ಮಚ್ಚೆ ಇದೆ ಎಂದು ನಿಖಿಲ್ ಕುಮಾರಸ್ವಾಮಿ ವ್ಯಂಗ್ಯವಾಡಿದ್ರು.

Share post:

Subscribe

spot_imgspot_img

Popular

More like this
Related

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ ಮೈಸೂರಿನ...

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಬೆಂಗಳೂರು: ಕಾಂಗ್ರೆಸ್ ಸರ್ಕಾರದ...

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? ಮನೆ ಸ್ವಚ್ಛತೆಗೆ...