ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಇನ್ನಿಲ್ಲ..!

Date:

ಸಂತ ಶಿಶುನಾಳ ಶರೀಫ ಚಿತ್ರದಲ್ಲಿ ಮನೋಜ್ಞ ಅಭಿನಯ ಹಾಗೂ ಯಯಾತಿ ನಾಟಕದ ಮೂಲಕ ದೇಶಾದ್ಯಂತ ಮನೆ ಮಾತಾಗಿದ್ದ ಜ್ಞಾನಪೀಠ ಹಾಗೂ ಪದ್ಮಭೂಷಣ ಪ್ರಶಸ್ತಿ ಪುರಸ್ಕøತ ಸಾಹಿತಿ, ಬರಹಗಾರ, ಚಿಂತಕ, ಹಾಗೂ ಬಹುಮುಖ ಪ್ರತಿಭೆ, ನಿರ್ದೇಶಕ ಡಾ.ಗಿರೀಶ್ ಕಾರ್ನಾಡ್(81) ಬಹು ಅಂಗಾಂಗ ವೈಫಲ್ಯದಿಂದ ಇಂದು ನಿಧನರಾಗಿದ್ದಾರೆ.

ಬೆಂಗಳೂರಿನ ಲ್ಯಾವೆಲ್ಲಾ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಇಂದು ಬೆಳಗ್ಗೆ 8 ಗಂಟೆಗೆ ಗಿರೀಶ್ ಕಾರ್ನಾಡ್ ಕೊನೆಯುಸಿರೆಳೆದಿದ್ದಾರೆ. ಮೃತರ ಅಂತ್ಯಕ್ರಿಯೆ ಯಾವುದೇ ಸಕಲ ಸರ್ಕಾರಿ ಗೌರವಗಳಿಲ್ಲದೆ, ಸರಳವಾಗಿ ನೆರವೇರಲಿದೆ. ಕಾರ್ನಾಡ್ ಅವರು, ಪತ್ನಿ, ಪುತ್ರ ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳು, ಬಂಧು-ವರ್ಗವನ್ನು ಅಗಲಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...