ಟಾರ್ಗೆಟ್ ಮಾಡ್ತೀನಿ ಅಂದವರಿಗೆ ಯಶ್‌ ವಾರ್ನಿಂಗ್ !?

Date:

ಮಂಡ್ಯದಲ್ಲಿ ಚುನಾವಣೆ ಮುಗಿದಿದೆ. ಆದ್ರೆ ಅದರ ಕಾವಿನ್ನೂ ಆರಿಲ್ಲ. ಇದಕ್ಕೆ ಇವತ್ತು ಯಶ್‍ ನೀಡಿರುವ ಪ್ರತಿಕ್ರಿಯೆ ಸಾಕ್ಷಿಯಾಗಿದೆ. ಚುನಾವಣೆ ಸಮಯದಲ್ಲಿ ಸಿಎಂ ಕುಮಾರಸ್ವಾಮಿ ಸೇರಿ ಯಾವುದೇ ಮುಖಂಡರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲ್ಲ. ನನ್ನನ್ನು ಟಾರ್ಗೆಟ್ ಮಾಡುವುದು ಅಷ್ಟು ಸುಲಭದ ಮಾತಲ್ಲ. ನಾವು ಜನಗಳ ಆಸ್ತಿ, ನಮ್ಮನ್ನು ಟಾರ್ಗೆಟ್‍ ಮಾಡುವವರು ಹುಷಾರಾಗಿರಬೇಕು ಅಂತಾ ಟಾಂಗ್ ನೀಡಿದ್ದಾರೆ.

ಇದೇ ವೇಳೆ ನಿಖಿಲ್‍ ಗೆದ್ದರೆ ಯಶ್‍, ದರ್ಶನ್‍ ಪ್ರಚಾರಕ್ಕೆ ಬರಬಾರದು ಅಂತಾ ಶಿವರಾಮೇಗೌಡರ ಹೇಳಿಕೆಗೆ ತಿರುಗೇಟು ನೀಡಿದ ಯಶ್‍, ಯಾರ ಮಾತಿಗೂ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಅಂದ್ರು. ಇನ್ನು ಮಂಡ್ಯದಲ್ಲಿ ಅಂಬರೀಷ್‍, ಸುಮಲತಾ ಅವರ ಮೇಲಿನ ಪ್ರೀತಿಯಿಂದ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ದೆಹಲಿ ಕಾರು ಸ್ಫೋಟ ಪ್ರಕರಣ: ಲಖನೌ ಮೂಲದ ವೈದ್ಯೆ ಅರೆಸ್ಟ್.!‌

ದೆಹಲಿ ಕಾರು ಸ್ಫೋಟ ಪ್ರಕರಣ: ಲಖನೌ ಮೂಲದ ವೈದ್ಯೆ ಅರೆಸ್ಟ್.!‌ ನವದೆಹಲಿ: ಭಾರತದ...

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ: ಸಿಎಂ ಸಿದ್ದರಾಮಯ್ಯ

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು...

ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಬೆಂಗಳೂರು: ಇಂದು...

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು...