ಟಾಸ್ ಗೆದ್ದ SRH ಬೌಲಿಂಗ್ ಆಯ್ಕೆ..!

Date:

ಅಬುಧಾಬಿ : 13 ನೇ ಆವೃತ್ತಿ IPLನ ಇಂದಿನ ಮೊದಲ‌ ಪಂದ್ಯದಲ್ಲಿ ಟಾಸ್ ಗೆದ್ದ ಎಸ್ ಆರ್ ಹೆಚ್ ಕೆಕೆಆರ್ ಗೆ ಬ್ಯಾಟಿಂಗ್ ನೀಡಿದೆ.

ಕೆಕೆಆರ್ : ರಾಹುಲ್ ತ್ರಿಪಾಠಿ, ಶುಭಮನ್ ಗಿಲ್, ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (ವಿಕೆಟ್‌ಕೀಪರ್‌), ಐಯಾನ್ ಮಾರ್ಗನ್ (ನಾಯಕ), ಆಂಡ್ರೆ ರಸೆಲ್, ಪ್ಯಾಟ್ ಕಮ್ಮಿನ್ಸ್, ಶಿವಂ ಮಾವಿ, ಕುಲ್ದೀಪ್ ಯಾದವ್, ಲಾಕಿ ಫರ್ಗ್ಯೂಸನ್, ವರುಣ್ ಚಕ್ರವರ್ತಿ.

ಎಸ್‌ಆರ್‌ಎಚ್‌ XI : : ಡೇವಿಡ್ ವಾರ್ನರ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್‌ಕೀಪರ್‌), ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ಪ್ರಿಯಮ್ ಗರ್ಗ್, ವಿಜಯ್ ಶಂಕರ್, ಅಬ್ದುಲ್ ಸಮದ್, ರಶೀದ್ ಖಾನ್, ಸಂದೀಪ್ ಶರ್ಮಾ, ಟಿ ನಟರಾಜನ್, ಬಸಿಲ್ ಥಂಪಿ.

PDF ಫೈಲ್ ಗೆ  ಸಹಿ ಮಾಡೋದು ಹೇಗೆ?

ಇಮೇಲ್‌ ಮೂಲಕ ಸ್ವೀಕರಿಸುವ ದಾಖಲೆಗಳ ಮೇಲೆ ಸಹಿ ಹಾಕುವುದು ಹೊಸದೇನಲ್ಲ. ಇಡೀ ದೇಶ ಲಾಕ್ ಡೌನಿನಲ್ಲಿದ್ದಾಗ ಬಹಳಷ್ಟು ಜನ ಮನೆಯಿಂದಲೇ ಕೆಲಸ ಮಾಡುವಂತಾಗಿತ್ತು. ಈ ವೇಳೆ ಡಿಜಿಟಲ್ ಮೂಲಕವೇ ಸಹಿ ಮಾಡಿ ದಾಖಲೆಗಳನ್ನು ದೃಢೀಕರಿಸ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಆದರೆ ಡೌನ್‌ಲೋಡ್ ಮಾಡುವುದು, ಪ್ರಿಂಟ್ ಮಾಡುವುದು, ಸಹಿ ಮಾಡಿ, ಸ್ಕ್ಯಾನ್ ಮಾಡಿ ಮತ್ತೆ ವಾಪಾಸ್ ಇ ಮೇಲ್ ಮಾಡುವುದು ದೊಡ್ಡ ಪ್ರಕ್ರಿಯೆ. ಇದು ಸ್ವಲ್ಪ ಹಳೆಯ ವಿಧಾನ ಮತ್ತು ಅದಕ್ಕೆ ಹೆಚ್ಚು ಸಮಯ ಬೇಕಾಗುತ್ತದೆ. ಇದಕ್ಕಿಂತ ವೇಗವಾಗಿ ಹಾಗೂ ಉತ್ತಮವಾಗಿ, ಸ್ಕ್ಯಾನ್ ಮತ್ತು ಪ್ರಿಂಟ್ ಮಾಡುವ ತೊಂದರೆ ಇಲ್ಲದ ಅವಕಾಶವಿದೆ. ಅದುವೇ ಇಲೆಕ್ಟ್ರಾನಿಕ್ ಸಹಿ. ಸ್ಮಾರ್ಟ್‌ಫೋನ್ ಅಥವಾ ಲ್ಯಾಪ್‌ಟಾಪ್ ಬಳಸಿ ಇಲೆಕ್ಟ್ರಾನಿಕ್ ಸಹಿ ಮಾಡುವ ವಿಧಾನ..!

ಒಂದು ಬಿಳಿ ಹಾಳೆಯ ಮೇಲೆ ನಿಮ್ಮ ಸಹಿ ಮಾಡಿ. ಅದನ್ನು ಸ್ಕ್ಯಾನ್ ಮಾಡಿ ನಿಮ್ಮ ಕಂಪ್ಯೂಟರಿನಲ್ಲಿ ಸೇವ್ ಮಾಡಿ. ನಿಮ್ಮ ಸಹಿಯನ್ನು ಡಿಜಿಟಲ್ ರೂಪಕ್ಕೆ ತರಲು ಈ ಸ್ಕ್ಯಾನ್ ಒಂದು ಸಲ ಮಾತ್ರ ಮಾಡಬೇಕಾದ್ದು. ನಂತರ ನೀವು ಸಹಿ ಮಾಡಬೇಕಾದ ದಾಖಲೆಯನ್ನು ವರ್ಡ್ ಪ್ರೊಸೆಸರ್ ಅಥವಾ ಇಮೇಜ್ ಎಡಿಟರ್‌ನಲ್ಲಿ ತೆರೆದು, ನಿಮ್ಮ ಸಹಿಯನ್ನು ಬೇಕಾದ ಜಾಗದಲ್ಲಿ ಪೇಸ್ಟ್ ಮಾಡಬಹುದು.

ನೀವು ಸ್ವೀಕರಿಸಿದ ದಾಖಲೆಯನ್ನು ಅಡೋಬ್ ರೀಡರ್ ಮೂಲಕ ಓಪನ್ ಮಾಡಿ.
ಬಲ ಭಾಗದ ಪಟ್ಟಿಯಲ್ಲಿರುವ ಫೈಲ್ ಮತ್ತು ಸೈನ್ ಬಟನ್ ಮೇಲೆ ಕ್ಲಿಕ್ ಮಾಡಿ.

ಟೂಲ್ ಬಾರಿನಲ್ಲಿರುವ ಸೈನ್ ಬಟನ್ ಮೇಲೆ ಕ್ಲಿಕ್ ಮಾಡಿ.

ಸಹಿ ಸೇರಿಸುವ ಆಪ್ಷನ್ ಅನ್ನು ಆಯ್ಕೆ ಮಾಡಿ.
ಈಗ ಅಡೋಬ್ ರೀಡರ್ ಡಿಸಿ ನಿಮಗೆ ಸಹಿ ಮಾಡಲು ಮೂರು ಆಯ್ಕೆಗಳನ್ನು ನೀಡುತ್ತದೆ.

ಅಡೋಬ್‌ ಆಟೋಮ್ಯಾಟಿಕ್ ಸಿಗ್ನೇಚರ್ ಕನ್ವರ್ಟರ್ ಬಳಸಿ – ನಿಮ್ಮ ಹೆಸರನ್ನು ಟೈಪ್ ಮಾಡಿದರೆ, ಅಡೋಬ್ ಅದನ್ನು ಸಹಿಯಾಗಿ ಬದಲಾಯಿಸುತ್ತದೆ. ಆದರಿದು ನಿಮ್ಮ ಸ್ವಂತ ಸಹಿಯಂತೆ ಇರುವುದಿಲ್ಲ.

ಚಿತ್ರಿಸಿ – ಟ್ರ್ಯಾಕ್ ಪ್ಯಾಡ್, ಮೌಸ್ ಅಥವಾ ಟಚ್ ಸ್ಕ್ರೀನ್ ಬಳಸಿ ನಿಮ್ಮ ಸಹಿ ಮಾಡಬಹುದು.
ಆಮದು ಮಾಡಿ – ನಿಮ್ಮ ಸಹಿಯನ್ನು ಆಮದು ಮಾಡಿಕೊಂಡು ಬೇಕಾದಲ್ಲಿ ಸೇರಿಸಬಹುದು.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...