ಟಿಕೆಟ್ ಯಾರಿಗೆ ಸಿಗಲಿದೆ ಅನ್ನೋದನ್ನು ಎಐಸಿಸಿ ನಿರ್ಧರಿಸುತ್ತದೆ !

Date:

ಹಾವೇರಿ: ಉಪ ಚುನಾವಣೆ ಟಿಕೆಟ್ ಯಾರಿಗೆ ಸಿಗಲಿದೆ ಅನ್ನೋದನ್ನು ಎಐಸಿಸಿ ನಿರ್ಧರಿಸುತ್ತದೆ, ಆದರೆ ಅದಕ್ಕಿನ್ನೂ ಕಾಲಾವಕಾಶವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಉಪ ಚುನಾವಣೆಗ ಇನ್ನೂ 4 ತಿಂಗಳು ಸಮಯವಿದೆ, ಅದರೆ ಈಗಿಂದಲೇ ಪಕ್ಷ ಸಂಘಟನೆ ಕೆಲಸ ಶುರುಮಾಡಿ, ಮತ ವಿಭಜನೆ ಅಗದಂತೆ ಎಚ್ಚರವಹಿಸಿ ಅಂತ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಿಂದ ಸೂಚನೆ ಬಂದಿದ್ದು ಅದೇ ನಿಟ್ಟನಲ್ಲಿ ತಾವು ಕಾರ್ಯೋನ್ಮುಖರಾಗಿರುವುದಾಗಿ ಹೇಳಿದರು.
ಇನ್ನೂ ಟಿಕೆಟ್ ಯಾರಿಗೆ ಸಿಗಲಿದೆ ಅನ್ನೋದನ್ನು ಎಐಸಿಸಿ ನಿರ್ಧರಿಸುತ್ತದೆ, ಆದರೆ ಅದಕ್ಕಿನ್ನೂ ಕಾಲಾವಕಾಶವಿದೆ. ಟಿಕೆಟ್ ಬಹಳಷ್ಟು ಜನ ಕೇಳುತ್ತಿದ್ದಾರೆ, ಕೇಳೋದು ತಪ್ಪು ಅಂತ ಹೇಳಲಾಗಲ್ಲ, ಕೇಳಲು ಅವರು ಸ್ವತಂತ್ರರು ಆದರೆ ಅಂತಿಮ ತೀರ್ಮಾನ ತೆಗೆದುಕೊಳ್ಳೋದು, ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಮತ್ತು ಪಕ್ಷದ ಹೈಕಮಾಂಡ್ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

Share post:

Subscribe

spot_imgspot_img

Popular

More like this
Related

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...