ಟಿಕೆಟ್ ಯಾರಿಗೆ ಸಿಗಲಿದೆ ಅನ್ನೋದನ್ನು ಎಐಸಿಸಿ ನಿರ್ಧರಿಸುತ್ತದೆ !

Date:

ಹಾವೇರಿ: ಉಪ ಚುನಾವಣೆ ಟಿಕೆಟ್ ಯಾರಿಗೆ ಸಿಗಲಿದೆ ಅನ್ನೋದನ್ನು ಎಐಸಿಸಿ ನಿರ್ಧರಿಸುತ್ತದೆ, ಆದರೆ ಅದಕ್ಕಿನ್ನೂ ಕಾಲಾವಕಾಶವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಉಪ ಚುನಾವಣೆಗ ಇನ್ನೂ 4 ತಿಂಗಳು ಸಮಯವಿದೆ, ಅದರೆ ಈಗಿಂದಲೇ ಪಕ್ಷ ಸಂಘಟನೆ ಕೆಲಸ ಶುರುಮಾಡಿ, ಮತ ವಿಭಜನೆ ಅಗದಂತೆ ಎಚ್ಚರವಹಿಸಿ ಅಂತ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಿಂದ ಸೂಚನೆ ಬಂದಿದ್ದು ಅದೇ ನಿಟ್ಟನಲ್ಲಿ ತಾವು ಕಾರ್ಯೋನ್ಮುಖರಾಗಿರುವುದಾಗಿ ಹೇಳಿದರು.
ಇನ್ನೂ ಟಿಕೆಟ್ ಯಾರಿಗೆ ಸಿಗಲಿದೆ ಅನ್ನೋದನ್ನು ಎಐಸಿಸಿ ನಿರ್ಧರಿಸುತ್ತದೆ, ಆದರೆ ಅದಕ್ಕಿನ್ನೂ ಕಾಲಾವಕಾಶವಿದೆ. ಟಿಕೆಟ್ ಬಹಳಷ್ಟು ಜನ ಕೇಳುತ್ತಿದ್ದಾರೆ, ಕೇಳೋದು ತಪ್ಪು ಅಂತ ಹೇಳಲಾಗಲ್ಲ, ಕೇಳಲು ಅವರು ಸ್ವತಂತ್ರರು ಆದರೆ ಅಂತಿಮ ತೀರ್ಮಾನ ತೆಗೆದುಕೊಳ್ಳೋದು, ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಮತ್ತು ಪಕ್ಷದ ಹೈಕಮಾಂಡ್ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

Share post:

Subscribe

spot_imgspot_img

Popular

More like this
Related

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? ಮನೆ ಸ್ವಚ್ಛತೆಗೆ...

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ ಬೆಂಗಳೂರು: ರಾಜ್ಯದಲ್ಲಿ...

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...